‘ಬರದ ಕಾರಣ ಜಿಲ್ಲೆಯಲ್ಲಿ ರೈತರು ಹಿಂಗಾರು ಹಾಗೂ ಮುಂಗಾರು ಬೆಳೆ ಕಳೆದುಕೊಂಡು ಕಷ್ಟದಲ್ಲಿದ್ದಾರೆ. ಕೂಲಿ ಕಾರ್ಮಿಕರು ಕೆಲಸಕ್ಕಾಗಿ ವಲಸೆ ಹೋಗುತ್ತಿದ್ದಾರೆ. ಕುಡಿಯುವ ನೀರು, ಮೇವಿಗೆ ಸಮಸ್ಯೆ ಎದುರಾಗಿದೆ. ಹೀಗಾಗಿ ಬೀದರ್ ಉತ್ಸವ ಆಚರಿಸಿ ಸಂಭ್ರಮಿಸುವುದು ಬೇಡ ಎಂದು ಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ.