<p><strong>ಹುಲಸೂರ</strong>: ಸಮೀಪದ ಮೆಹಕರ ಗ್ರಾಮ ಪಂಚಾಯಿತಿಯ ಕಳುವಾಗಿದ್ದ ಕಸ ವಿಲೇವಾರಿ ವಾಹನವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.</p>.<p>ಗ್ರಾಮದ ಪಂಚಾಯಿತಿ ಕಟ್ಟಡದ ನಿಲ್ಲಿಸಿದ್ದ ₹4.50 ಮೌಲ್ಯದ ತ್ಯಾಜ್ಯ ವಿಲೇವಾರಿ ವಾಹನ ಈಚೆಗೆ ಕಳುವಾಗಿದೆ ಎಂದು ಪಿಡಿಒ ಗಣೇಶ ಮೆಹಕರ್ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.</p>.<p>ಮೆಹಕರ್ ಸಮೀಪದ ಹಲಸಿ ತುಗಾಂವ ಗ್ರಾಮದ ಮುಖ್ಯರಸ್ತೆಯಲ್ಲಿ ನಸುಕಿನಜಾವ ಕಸವಿಲೇವಾರಿ ವಾಹನ ಬಿಟ್ಟು ಹೋಗಿದ್ದರು. ಆದಷ್ಟು ಬೇಗ ಕಳ್ಳರನ್ನು ಪತ್ತೆಹಚ್ಚಲಾಗುವುದು ಎಂದು ಪಿಎಸ್ಐ ಶಿವಕುಮಾರ ಬಳತೆ ಹಾಗೂ ಮಾಣಿಕಪ್ಪ ಹಲಮಡಗೆ ‘ಪ್ರಜಾವಾಣಿ’ ಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಲಸೂರ</strong>: ಸಮೀಪದ ಮೆಹಕರ ಗ್ರಾಮ ಪಂಚಾಯಿತಿಯ ಕಳುವಾಗಿದ್ದ ಕಸ ವಿಲೇವಾರಿ ವಾಹನವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.</p>.<p>ಗ್ರಾಮದ ಪಂಚಾಯಿತಿ ಕಟ್ಟಡದ ನಿಲ್ಲಿಸಿದ್ದ ₹4.50 ಮೌಲ್ಯದ ತ್ಯಾಜ್ಯ ವಿಲೇವಾರಿ ವಾಹನ ಈಚೆಗೆ ಕಳುವಾಗಿದೆ ಎಂದು ಪಿಡಿಒ ಗಣೇಶ ಮೆಹಕರ್ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.</p>.<p>ಮೆಹಕರ್ ಸಮೀಪದ ಹಲಸಿ ತುಗಾಂವ ಗ್ರಾಮದ ಮುಖ್ಯರಸ್ತೆಯಲ್ಲಿ ನಸುಕಿನಜಾವ ಕಸವಿಲೇವಾರಿ ವಾಹನ ಬಿಟ್ಟು ಹೋಗಿದ್ದರು. ಆದಷ್ಟು ಬೇಗ ಕಳ್ಳರನ್ನು ಪತ್ತೆಹಚ್ಚಲಾಗುವುದು ಎಂದು ಪಿಎಸ್ಐ ಶಿವಕುಮಾರ ಬಳತೆ ಹಾಗೂ ಮಾಣಿಕಪ್ಪ ಹಲಮಡಗೆ ‘ಪ್ರಜಾವಾಣಿ’ ಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>