ಬಿಜೆಪಿ ಅಭ್ಯರ್ಥಿ ಶರಣು ಸಲಗರ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ವಸತಿ ಸಚಿವ ವಿ.ಸೋಮಣ್ಣ, ಕಲಬುರ್ಗಿ ಸಂಸದ ಡಾ.ಉಮೇಶ ಜಾಧವ, ಶಾಸಕರಾದ ಅವಿನಾಶ ಜಾಧವ, ಬಸವರಾಜ ಮತ್ತಿಮೂಡ, ಮಾಜಿ ಶಾಸಕ ಡಿ.ಎಸ್.ವೀರಯ್ಯ ಇದ್ದರು. ಸೊಲ್ಲಾಪುರದ ಸಂಸದ ಸಿದ್ದೇಶ್ವರ ಸ್ವಾಮೀಜಿ, ಶಾಂತವೀರ ಸ್ವಾಮೀಜಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಅಣ್ಣಾರಾವ್ ರಾಠೋಡ, ಗುಂಡು ರೆಡ್ಡಿ, ಸುಧೀರ್ ಕಾಡಾದಿ, ಉಮೇಶ ಬೀರಬಿಟ್ಟೆ, ರವಿ ಚಂದನಕೇರೆ ಪಾಲ್ಗೊಂಡಿದ್ದರು.