ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಶ್ರಮದಿಂದ ಉದ್ಯಮದಲ್ಲಿ ಯಶಸ್ಸು: ಪಾಟೀಲ

Last Updated 5 ಫೆಬ್ರುವರಿ 2023, 7:07 IST
ಅಕ್ಷರ ಗಾತ್ರ

ಬೀದರ್: ಮಹಿಳೆಯರು ಶ್ರದ್ಧೆಯಿಂದ ಪರಿಶ್ರಮ ವಹಿಸಿದ್ದಲ್ಲಿ ಉದ್ಯಮದಲ್ಲಿ ಯಶಸ್ಸು ಗಳಿಸಬಹುದು ಎಂದು ಜಿಲ್ಲಾ ಪಂಚಾಯಿತಿಯ ಡಿ.ಆರ್.ಡಿ.ಎ. ಸಹಾಯಕ ಯೋಜನಾ ಅಧಿಕಾರಿ ರಾಜಕುಮಾರ ಪಾಟೀಲ ಹೇಳಿದರು.

ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಂಜೀವಿನಿ-ಕೆ.ಎಸ್.ಆರ್.ಎಲ್.ಪಿ.ಎಸ್. ಮಹಿಳಾ ಸ್ವ ಸಹಾಯ ಸಂಘಗಳ ಸದಸ್ಯೆಯರಿಗೆ ಆಯೋಜಿಸಿದ್ದ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಜಿಲ್ಲಾ ಪಂಚಾಯಿತಿಯ ಎನ್.ಆರ್.ಎಲ್.ಎಂ. ಜಿಲ್ಲಾ ವ್ಯವಸ್ಥಾಪಕ ಸಂಜುಕುಮಾರ, ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ ರಮೇಶ ಚಟ್ನಳ್ಳಿ, ಸಿಡಾಕ್ ತರಬೇತಿ ಅಧಿಕಾರಿ ಮಲ್ಲಪ್ಪ ಬಿ. ಮೇತ್ರೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT