ಗುರುವಾರ, 4 ಡಿಸೆಂಬರ್ 2025
×
ADVERTISEMENT
ADVERTISEMENT

ಬೀದರ್‌: ಬಸವಕಲ್ಯಾಣದ ಅಲ್ಫಾ ಮೈದಾನದಲ್ಲಿ ಸೂಫಿ–ಸಂತರ ಸಮಾವೇಶ

Published : 4 ಡಿಸೆಂಬರ್ 2025, 8:30 IST
Last Updated : 4 ಡಿಸೆಂಬರ್ 2025, 8:30 IST
ಫಾಲೋ ಮಾಡಿ
Comments
ಕಲ್ಯಾಣದಲ್ಲಿ ಮೊದಲ ಸಮಾವೇಶ
ವಿಧಾನ ಪರಿಷತ್‌ ಮಾಜಿ ಸದಸ್ಯರೂ ಆದ ಕಾಂಗ್ರೆಸ್‌ ಮುಖಂಡ ವಿಜಯ್‌ ಸಿಂಗ್‌ ಮಾತನಾಡಿ, ಮೊದಲ ಬಾರಿಗೆ ಬಸವಕಲ್ಯಾಣದಲ್ಲಿ ಸೂಫಿ–ಸಂತರ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇಡೀ ಕರ್ನಾಟಕಕ್ಕೆ ಶಾಂತಿ, ಸೌಹಾರ್ದದ ಬಗ್ಗೆ ಉತ್ತಮ ಸಂದೇಶ ಹೋಗಲೆಂದು ಈ ಕಾರ್ಯಕ್ರಮ ಏರ್ಪಡಿಸಲಾಗಿದೆ. ಎಲ್ಲಾ ವರ್ಗದವರನ್ನು ಇದಕ್ಕೆ ಆಹ್ವಾನಿಸಲಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT