ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಬಲವಂತರಾವ ಪಾಟೀಲ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಮೀರಾಬಾಯಿ ಜನಾರ್ಧನ ಕಣಜೆ, ಉಪಾಧ್ಯಕ್ಷ ಶಿವರಾಜ ಪಾಟೀಲ, ಜಿ.ಪಂ ಸದಸ್ಯ ರವೀಂದ್ರ ರೆಡ್ಡಿ, ತಾ.ಪಂ ಸದಸ್ಯರಾದ ಕಿಶೋರ ಕುಲಕರ್ಣಿ, ಬಾಬುರಾವ್ ಪಾಟೀಲ, ಪಿಎಸ್ಐ ಹುಲೆಪ್ಪ ಜಿ, ತಾಲ್ಲೂಕು ಜಾನಪದ ಪರಿಷತ್ತು ಅಧ್ಯಕ್ಷ ಅಶೋಕ ಮೈನಳ್ಳೆ, ಗ್ರಾಪಂ ಅಭಿವೃದ್ಧಿ ಅಧಿಕಾರಿ ಡಾ.ಗೀತಾ, ಆಡಳಿತಾಧಿಕಾರಿ ಪ್ರಕಾಶ ನಿಪ್ಪಾಣಿ, ಸಂತೋಷ ಬಿಜಿ ಪಾಟೀಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ. ಸುಭಾಷ ಕೆನಡೆ, ಗ್ರಾ.ಪಂ ಸದಸ್ಯರಾದ ಕಲ್ಲಪ್ಪ ರುದ್ರಪ್ಪನೋರ್, ಶಿವಪ್ಪಾ ರೊಟ್ಟಿ, ಶ್ರೀಮಂತ ರೊಟ್ಟಿ, ಬಲಭೀಮ ಬಸಲಾಪೂರ, ಹಣಮಂತ ಇದ್ದರು.