‘ಧ್ವಜಾರೋಹಣ ನೆರವೇರಿಸಿದ ತಕ್ಷಣ ಎಲ್ಲರೂ ನಿಲ್ಲಿ ಎಂಬ ಜೋರಾದ ಶಬ್ದ ಕಟ್ಟಡದ ಮೇಲಿ ನಿಂದ ಕೇಳಿಬಂತು. ಆಗ ಎಲ್ಲರೂ ಮೇಲೆ ನೋಡಿದೆವು. ರಾಘವೇಂದ್ರ ಅವರು ಕೊರಳಿಗೆ ಹಗ್ಗದ ಕುಣಿಕೆ ಹಾಕಿಕೊಂಡು ಕಟ್ಟಡದಿಂದ ಕೆಳಗೆ ಜಿಗಿಯಲು ಯತ್ನಿಸಿದರು. ತಕ್ಷಣ ಪುರಸಭೆ ಸಿಬ್ಬಂದಿ ಹಾಗೂ ಸದಸ್ಯರು ಚಾವಣಿ ಮೇಲೆ ಹೋಗಿ ಅವರನ್ನು ಕಾಪಾಡಿದರು’ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.