ಕಳೆದ ಕೆಲ ವರ್ಷಗಳಿಂದ ಹೈದರಾಬಾದ್ನಲ್ಲಿ ನೆಲೆಸಿದ್ದ ಮೃತ ವ್ಯಕ್ತಿ ಸಂಬಂಧಿಕರ ಮೋಕ್ಷಕ್ಕೆಂದು ಗ್ರಾಮಕ್ಕೆ ಬಂದಿದ್ದು, ಉಳುಮೆ ಮಾಡದ ತಮ್ಮ ಹೊಲದಲ್ಲಿ ಗಿಡಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಧನ್ನೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.