ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಬೀದರ್ | ಸರ್ಕಾರಿ ಶಾಲೆಯಲ್ಲಿ ಬೇಸಿಗೆ ಶಿಬಿರ

ಔರಾದ್‌ ತಾಲ್ಲೂಕಿನ ಸಂತಪುರ ಪ್ರೌಢಶಾಲೆಯ ಶಿಕ್ಷಕರು, ಸಂಪನ್ಮೂಲ ವ್ಯಕ್ತಿಗಳಿಂದ ಪಾಠ
ಮನ್ಮಥಪ್ಪ ಸ್ವಾಮಿ
Published : 15 ಮೇ 2025, 0:30 IST
Last Updated : 15 ಮೇ 2025, 0:30 IST
ಫಾಲೋ ಮಾಡಿ
Comments
ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಸ್ಪರ್ಧೆ ಎದುರಿಸಲು ಹಾಗೂ ಎಸ್ಎಸ್ಎಲ್‌ಸಿ ಫಲಿತಾಂಶ ಹೆಚ್ಚಿಸಲು ಈ ಬೇಸಿಗೆ ಶಿಬಿರ ಆಯೋಜಿಸಲಾಗಿದೆ.
ಅಜಯಕುಮಾರ ದುಬೆ, ಮುಖ್ಯ ಶಿಕ್ಷಕ
ಈ ಶಿಬಿರದಲ್ಲಿ ಒಟ್ಟು 14 ಜನ ಸಂಪನ್ಮೂಲ ವ್ಯಕ್ತಿಗಳು ನಮಗೆ ಸಮಯ ಕೊಟ್ಟಿದ್ದಾರೆ. ಇದರಿಂದ ಮಕ್ಕಳಲ್ಲಿ ಉತ್ಸಾಹ ಹೆಚ್ಚಲಿದೆ.
ಶಿವಲಿಂಗ ಹೇಡೆ, ಬೇಸಿಗೆ ಶಿಬಿರದ ಆಯೋಜಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT