ವಿಧಾನಪರಿಷತ್ ಮಾಜಿ ಸದಸ್ಯ ಎಸ್.ವೀರಯ್ಯ, ರಾಜ್ಯ ಎಸ್ಸಿ ಮೋರ್ಚಾ ಅಧ್ಯಕ್ಷ ಚಲುವಾದಿ ನಾರಾಯಣ ಸ್ವಾಮಿ, ಬಿಜೆಪಿ ಮುಖಂಡ ಪದ್ಮಾಕರ್ ಪಾಟೀಲ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ ವಕಾರೆ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಸಿದ್ರಾಮ ಕಾಮಣ್ಣ, ಅನಿಲ ಭೂಸಾರೆ, ಬಿಜೆಪಿ ಯುವ ಮುಖಂಡ ಸೂರ್ಯಕಾಂತ ಚಿಲ್ಲಾಬಟ್ಟೆ, ಲತಾ ಹಾರಕೂಡೆ, ಮಹೇಶ ಪಾಟೀಲ, ಭೀಮಣ್ಣ ಕೊಳ್ಳಿ, ಸಂಗಮೇಶ ಇದ್ದರು.