ಗೃಹ ಸಚಿವ ಬಸವರಾಜ ಬೊಮ್ಮಾಯಿ, ವಸತಿ ಸಚಿವ ವಿ.ಸೋಮಣ್ಣ, ಸಂಸದ ಭಗವಂತ ಖೂಬಾ, ಮಾಜಿ ಸಚಿವ ಬಾಬುರಾವ್ ಚಿಂಚನಸೂರ, ಅಭ್ಯರ್ಥಿ ಶರಣು ಸಲಗರ, ಮಹಾರಾಷ್ಟ್ರದ ಮಾಜಿ ಸಚಿವ ಸಂಭಾಜಿ ಪಾಟೀಲ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್, ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ ವಕಾರೆ, ಕೃಷ್ಣಾ ಗೋಣೆ, ಕರ್ನಾಟಕ ಕ್ಷತ್ರಿಯ ಮರಾಠಾ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ದಿಗಂಬರರಾವ್ ಮಾನಕರಿ, ಶಂಕರ ನಾಗದೆ, ಬಾಬುರಾವ್ ಕಾರಬಾರಿ ಪಾಲ್ಗೊಂಡಿದ್ದರು.