ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಟ್ಟೂರು: ಆಕಸ್ಮಿಕ ಬೆಂಕಿಗೆ ಗುಡಿಸಲು ಭಸ್ಮ

Last Updated 16 ಜೂನ್ 2018, 6:44 IST
ಅಕ್ಷರ ಗಾತ್ರ

ಗುಬ್ಬಿ: ತಾಲ್ಲೂಕಿನ ನಿಟ್ಟೂರು ಕೆರೆಗೆ ಹೊಂದಿಕೊಂಡ ಕೊಡಿಬಸವೇಶ್ವರ ದೇವಸ್ಥಾನದ ಸಮೀಪ ಶುಕ್ರವಾರ ರಾತ್ರಿ ಒಂದು ಟಿನ್ ಶೆಡ್ ಮನೆ ಹಾಗೂ ಎರಡು ಗುಡಿಸಲುಗಳು ಆಕಸ್ಮಿಕ ಬೆಂಕಿಗೆ ಭಸ್ಮವಾಗಿವೆ.

ನಾಗಮ್ಮ, ಜ್ಯೋತಿ ಮತ್ತು ಜಯಮ್ಮ ಎಂಬುವರ ಕುಟುಂಬದವರು ವಾಸಿಸುತ್ತಿದ್ದರು.

ಚಾಪೆ ಹೆಣೆದು ಮಾರಾಟ ಮಾಡುವುದು, ಕೃಷಿ ಉಪಕರಣ ತಯಾರಿಸಿ ಸಂತೆಗಳಲ್ಲಿ ವ್ಯಾಪಾರ ಮಾಡಿ ಈ ಕುಟುಂಬದವರು ಜೀವನ ನಡೆಸುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT