<p><strong>ಬೀದರ್:</strong> ಅಖಿಲ ಭಾರತ ಕತ್ತಿ ವರಸೆ ಕ್ರೀಡಾಕೂಟದಲ್ಲಿ ಇಲ್ಲಿಯ ನೆಹರೂ ಕ್ರೀಡಾಂಗಣ ಸಮೀಪದ ಗುರುನಾನಕ ಶಾಲೆಯ ಇಬ್ಬರು ವಿದ್ಯಾರ್ಥಿನಿಯರು ಚಿನ್ನದ ಪದಕದ ಸಾಧನೆಗೈದಿದ್ದಾರೆ.</p>.<p>ನಾಲ್ಕನೇ ತರಗತಿಯ ಸಂಸ್ಕೃತಿ ಶ್ರೀಕಾಂತ ಮೋದಿ ಹಾಗೂ ಏಳನೇ ತರಗತಿಯ ಯೋಗೇಶ್ವರಿ ರಾಜಶೇಖರ ಚಿನ್ನದ ಪದಕ ಜಯಿಸಿದ್ದಾರೆ.</p>.<p>ಸಾಧಕ ವಿದ್ಯಾರ್ಥಿನಿಯರಿಗೆ ಶಾಲೆಯಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಪ್ರಾಚಾರ್ಯ ಎನ್. ರಾಜು ಸನ್ಮಾನಿಸಿದರು.</p>.<p>ಪ್ರತಿ ವಿದ್ಯಾರ್ಥಿಗಳಲ್ಲೂ ಪ್ರತಿಭೆ ಇದ್ದೇ ಇರುತ್ತದೆ. ಅವರಿಗೆ ಸೂಕ್ತ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ಅಗತ್ಯ ಎಂದು ಅವರು ಹೇಳಿದರು.</p>.<p>ಶಾಲೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಅಖಿಲ ಭಾರತ ಕತ್ತಿ ವರಸೆ ಕ್ರೀಡಾಕೂಟದಲ್ಲಿ ಇಲ್ಲಿಯ ನೆಹರೂ ಕ್ರೀಡಾಂಗಣ ಸಮೀಪದ ಗುರುನಾನಕ ಶಾಲೆಯ ಇಬ್ಬರು ವಿದ್ಯಾರ್ಥಿನಿಯರು ಚಿನ್ನದ ಪದಕದ ಸಾಧನೆಗೈದಿದ್ದಾರೆ.</p>.<p>ನಾಲ್ಕನೇ ತರಗತಿಯ ಸಂಸ್ಕೃತಿ ಶ್ರೀಕಾಂತ ಮೋದಿ ಹಾಗೂ ಏಳನೇ ತರಗತಿಯ ಯೋಗೇಶ್ವರಿ ರಾಜಶೇಖರ ಚಿನ್ನದ ಪದಕ ಜಯಿಸಿದ್ದಾರೆ.</p>.<p>ಸಾಧಕ ವಿದ್ಯಾರ್ಥಿನಿಯರಿಗೆ ಶಾಲೆಯಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಪ್ರಾಚಾರ್ಯ ಎನ್. ರಾಜು ಸನ್ಮಾನಿಸಿದರು.</p>.<p>ಪ್ರತಿ ವಿದ್ಯಾರ್ಥಿಗಳಲ್ಲೂ ಪ್ರತಿಭೆ ಇದ್ದೇ ಇರುತ್ತದೆ. ಅವರಿಗೆ ಸೂಕ್ತ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ಅಗತ್ಯ ಎಂದು ಅವರು ಹೇಳಿದರು.</p>.<p>ಶಾಲೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>