ಪ್ರತಿ ತಾಲ್ಲೂಕಿನಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ತಂಬಾಕು ದಾಳಿಯ ಸಂಬಂಧ ಟಿಎಲ್ಸಿಸಿ ಸಭೆ ನಡೆಸಬೇಕು. ಪ್ರತಿ ತಾಲ್ಲೂಕಿನಲ್ಲಿ ವಾರದಲ್ಲಿ ಒಂದು ದಾಳಿಯಾದರೂ ನಡೆಸಬೇಕು. ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟಕ್ಕೆ ಒತ್ತು ಕೊಡಬೇಕು ಎಂದು ಸೂಚನೆ ನೀಡಿದರು.