<p><strong>ಹುಮನಾಬಾದ್:</strong> ‘ಕ್ಷಯ ರೋಗದ ಕುರಿತು ಜನರಲ್ಲಿ ಜಾಗೃತಿ ಅಗತ್ಯ’ ಎಂದು ವಿಶ್ವ ಆರೋಗ್ಯ ಸಂಸ್ಥೆ ಸಲಹೆಗಾರ್ತಿ ಹಂಸವೇಣಿ ಹೇಳಿದರು.</p>.<p>ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಮಾತನಾಡಿದ ಅವರು,‘ಈ ರೋಗದ ಕುರಿತು ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ’ ಎಂದರು.</p>.<p>ಡಾ. ಸ್ವಾತಿ, ಡಾ.ಸತೀಶ ಹಾಗೂ ಡಾ.ಶರಣಬಸಯ್ಯ ಸ್ವಾಮಿ ಅವರು ಪ್ರಯೋಗಾಲಯದ ಪರೀಕ್ಷಾ ವಿಧಾನಗಳನ್ನು ಪರಿಶೀಲಿಸಿದರು.</p>.<p>ಮುಖ್ಯ ವೈದ್ಯಾಧಿಕಾರಿ ಡಾ.ನಾಗನಾಥ ಹುಲಸೂರೆ ಮಾತನಾಡಿದರು.</p>.<p>ಶಿವಕುಮಾರ ಕಂಪ್ಲಿ, ಈಶ್ವರ ತಡೋಳಾ, ಸುಕೇಶಿನಿ, ಖಾಜಾ, ಮಹಾನಂದಾ, ಅವಿನಾಶ, ಅಂಬಿಕಾ, ತೌಸೀಫ್ ಸೇರಿದಂತೆ ಹಲವರು<br />ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹುಮನಾಬಾದ್:</strong> ‘ಕ್ಷಯ ರೋಗದ ಕುರಿತು ಜನರಲ್ಲಿ ಜಾಗೃತಿ ಅಗತ್ಯ’ ಎಂದು ವಿಶ್ವ ಆರೋಗ್ಯ ಸಂಸ್ಥೆ ಸಲಹೆಗಾರ್ತಿ ಹಂಸವೇಣಿ ಹೇಳಿದರು.</p>.<p>ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಮಾತನಾಡಿದ ಅವರು,‘ಈ ರೋಗದ ಕುರಿತು ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ’ ಎಂದರು.</p>.<p>ಡಾ. ಸ್ವಾತಿ, ಡಾ.ಸತೀಶ ಹಾಗೂ ಡಾ.ಶರಣಬಸಯ್ಯ ಸ್ವಾಮಿ ಅವರು ಪ್ರಯೋಗಾಲಯದ ಪರೀಕ್ಷಾ ವಿಧಾನಗಳನ್ನು ಪರಿಶೀಲಿಸಿದರು.</p>.<p>ಮುಖ್ಯ ವೈದ್ಯಾಧಿಕಾರಿ ಡಾ.ನಾಗನಾಥ ಹುಲಸೂರೆ ಮಾತನಾಡಿದರು.</p>.<p>ಶಿವಕುಮಾರ ಕಂಪ್ಲಿ, ಈಶ್ವರ ತಡೋಳಾ, ಸುಕೇಶಿನಿ, ಖಾಜಾ, ಮಹಾನಂದಾ, ಅವಿನಾಶ, ಅಂಬಿಕಾ, ತೌಸೀಫ್ ಸೇರಿದಂತೆ ಹಲವರು<br />ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>