ಪುರಸಭೆ ಅಧ್ಯಕ್ಷೆ ಮಾಲಾಶ್ರೀ ಶಾಮರಾವ್, ಉಪಾಧ್ಯಕ್ಷೆ ಸೌಭಾಗ್ಯವತಿ ಸ್ವಾಮಿ, ತಹಶೀಲ್ದಾರ್ ರವೀಂದ್ರ ದಾಮಾ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಕ್ರಂ ಪಾಶಾ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹುಮನಾಬಾದ್ ತಾಲ್ಲೂಕು ಘಟಕದ ಅಧ್ಯಕ್ಷ ನಾಗಶೆಟ್ಟಿ ದುಮಣಿ, ಚಿಟಗುಪ್ಪ ಘಟಕದ ರಾಜಕುಮಾರ ಬೇಲೂರೆ, ಶೇಖ ಮಹೇಬೂಬ ಪಟೇಲ್, ಅಶೋಕಕುಮಾರ ಮಹೇಂದ್ರಕರ್, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರಾಜಪ್ಪ ಜಮಾದಾರ್, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಪ್ರೀತಮಸಿಂಗ್ ಜಾಧವ, ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ಸಂಜಯಕುಮಾರ ಎಸ್.ಕಾಂಗೆ, ಸೂರ್ಯಕಾಂತ ಹಾವಶೆಟ್ಟಿ ಹಾಗೂ ರಾಜೇಶ್ವರಿ ಹೂಗಾರ ಇದ್ದರು.