ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಬೀದರ್‌| ಬೆಂಕಿಯುಗುಳುತ್ತಿರುವ ನೇಸರ; ಜನ ತತ್ತರ

ಕಾದ ಕಾವಲಿಯಂತಾದ ನೆಲ; ತಾಪಮಾನದಲ್ಲಿ ದಿಢೀರ್‌ ಏರಿಕೆ
Published : 24 ಏಪ್ರಿಲ್ 2025, 6:49 IST
Last Updated : 24 ಏಪ್ರಿಲ್ 2025, 7:50 IST
ಫಾಲೋ ಮಾಡಿ
Comments
ಮಧ್ಯಾಹ್ನ ವ್ಯಾಪಾರ ವಹಿವಾಟೇ ನಡೆಯುತ್ತಿಲ್ಲ. ಬಿಸಿಲಿಗೆ ಹೆದರಿಕೊಂಡು ಜನ ಹೊರಗೆ ಬರಲು ಹಿಂದೇಟು ಹಾಕುತ್ತಿದ್ದಾರೆ
ಸಾಯಿಕೃಷ್ಣ ಕಿರಾಣ ಮಳಿಗೆ ವ್ಯಾಪಾರಿ
ವಾರದೊಳಗೆ ವಾತಾವರಣ ಬಹಳಷ್ಟು ಬದಲಾಗಿದೆ. ಸುಡುವ ಬಿಸಿಲಿಗೆ ಹೊರಗೆ ಹೋಗಲು ಹೆದರಿಕೆಯಾಗುತ್ತಿದೆ. ಮಳೆ ಬಂದರೆ ಸಾಕಪ್ಪ ಅನಿಸುತ್ತಿದೆ
ಬಸವರಾಜ ಹಿರಿಯ ನಾಗರಿಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT