ರೈತರು ದೆಹಲಿಯಲ್ಲಿ ಒಂದು ವರ್ಷ ಪ್ರತಿಭಟನೆ ನಡೆಸಿದರೂ ಬಿಜೆಪಿ ಸರ್ಕಾರ ಕ್ಯಾರೇ ಅನ್ನಲಿಲ್ಲ. ಆದರೆ, ನಂತರದಲ್ಲಿ ಮೂರು ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯಿತು. ಹಿಜಾಬ್, ಹಲಾಲ್ ಹಾಗೂ ಮುಸ್ಲಿಂ ವ್ಯಾಪಾರಿಗಳ ಬಹಿಷ್ಕಾರದ ಮೂಲಕ ಸಮುದಾಯದಲ್ಲಿ ಬಿರುಕು ಮೂಡಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಹೇಳಿದರು.