ಶಾಸಕ ರಹೀಂ ಖಾನ್, ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಉಪಾಧ್ಯಕ್ಷ ರವೀಂದ್ರ ಬೋರೋಳೆ, ಪ್ರಧಾನ ಕಾರ್ಯದರ್ಶಿ ದತ್ತು ಮೂಲಗೆ ಮಾತನಾಡಿದರು. ಮುಖಂಡ ಚಂದ್ರಕಾಂತ ಮೇತ್ರೆ, ನಗರಸಭೆ ಸದಸ್ಯ ರಾಮ ಜಾಧವ, ಸಂತೋಷ ಗುತ್ತೇದಾರ, ಜೈದೀಪ, ದಿಲೀಪ ಶಿಂಧೆ ಮೋರಖಂಡಿ, ಅರವಿಂದ ಮೋರಖಂಡಿ ಉಪಸ್ಥಿತರಿದ್ದರು.