‘ರಾಜ್ಯದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಈಚೆಗೆ ನಡೆದ ಪ್ರಚಾರ ಸಭೆಯಲ್ಲಿ ಹೈದರಾಬಾದ್ನ ಒಬ್ಬರು ಸಮಾಜವನ್ನು ಇಬ್ಭಾಗಿಸಲು ಅಭ್ಯರ್ಥಿಯನ್ನು ನಿಲ್ಲಿಸಿದ್ದಾರೆ ಎಂದು ಪರೋಕ್ಷವಾಗಿ ನಮ್ಮ ಮೇಲೆ ಹರಿಹಾಯ್ದಿದ್ದಾರೆ. ಆದರೆ, ಅವರ ಪಕ್ಷದಲ್ಲಿಯೇ ಎಲ್ಲವೂ ಸರಿಯಿಲ್ಲ ಎಂಬುದು ಅವರಿಗೆ ಗೊತ್ತಿಲ್ಲವೇ?’ ಎಂದು ಹೇಳಿದರು.