<p>ಸಂಗೋಳಗಿ (ಜನವಾಡ): ಬೀದರ್ ತಾಲ್ಲೂಕಿನ ಸಂಗೋಳಗಿ ಗ್ರಾಮದ ಕಮರಿಮಠದಲ್ಲಿ ಗಣೇಶ್ವರ ಅವಧೂತರ 29ನೇ ಆಗಮನ ಮಹೋತ್ಸವ ಈಚೆಗೆ ಶ್ರದ್ಧಾ, ಭಕ್ತಿಯಿಂದ ನಡೆಯಿತು.</p>.<p>ಮಹೋತ್ಸವ ಅಂಗವಾಗಿ ಮಠದಲ್ಲಿ ಪ್ರವಚನ, ಭವಾನಿ ಮಾತೆ ಮೂರ್ತಿ ಪ್ರತಿಷ್ಠಾಪನೆ, ಹೋಮ ಮೊದಲಾದ ಕಾರ್ಯಕ್ರಮಗಳು ಜರುಗಿದವು. ಗ್ರಾಮದಲ್ಲಿ ಪಲ್ಲಕ್ಕಿ ಮೆರವಣಿಗೆ ನಡೆಯಿತು.</p>.<p>ಮಠದ ಸಾಧಕ ಶಿವಶರಣಯ್ಯ ಸ್ವಾಮೀಜಿ ಮಹೋತ್ಸವದ ನೇತೃತ್ವ ವಹಿಸಿದ್ದರು. ಬಾಬು ಸ್ವಾಮೀಜಿ, ಲಕ್ಷ್ಮಣರಾವ್ ಅಲ್ಲೂರೆ, ಪ್ರಕಾಶ, ಸಂಜುಕುಮಾರ ಕಟಗಿ, ಮಠದ ಸಾಧಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಂಗೋಳಗಿ (ಜನವಾಡ): ಬೀದರ್ ತಾಲ್ಲೂಕಿನ ಸಂಗೋಳಗಿ ಗ್ರಾಮದ ಕಮರಿಮಠದಲ್ಲಿ ಗಣೇಶ್ವರ ಅವಧೂತರ 29ನೇ ಆಗಮನ ಮಹೋತ್ಸವ ಈಚೆಗೆ ಶ್ರದ್ಧಾ, ಭಕ್ತಿಯಿಂದ ನಡೆಯಿತು.</p>.<p>ಮಹೋತ್ಸವ ಅಂಗವಾಗಿ ಮಠದಲ್ಲಿ ಪ್ರವಚನ, ಭವಾನಿ ಮಾತೆ ಮೂರ್ತಿ ಪ್ರತಿಷ್ಠಾಪನೆ, ಹೋಮ ಮೊದಲಾದ ಕಾರ್ಯಕ್ರಮಗಳು ಜರುಗಿದವು. ಗ್ರಾಮದಲ್ಲಿ ಪಲ್ಲಕ್ಕಿ ಮೆರವಣಿಗೆ ನಡೆಯಿತು.</p>.<p>ಮಠದ ಸಾಧಕ ಶಿವಶರಣಯ್ಯ ಸ್ವಾಮೀಜಿ ಮಹೋತ್ಸವದ ನೇತೃತ್ವ ವಹಿಸಿದ್ದರು. ಬಾಬು ಸ್ವಾಮೀಜಿ, ಲಕ್ಷ್ಮಣರಾವ್ ಅಲ್ಲೂರೆ, ಪ್ರಕಾಶ, ಸಂಜುಕುಮಾರ ಕಟಗಿ, ಮಠದ ಸಾಧಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>