ಮಂಗಳವಾರ, ಮಾರ್ಚ್ 28, 2023
23 °C

ವಿದ್ಯುತ್ ಸ್ಪರ್ಶ: ಯುವಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಔರಾದ್: ತಾಲ್ಲೂಕಿನ ಮುಸ್ತಾಪುರ ಗ್ರಾಮದ ಯುವಕನೊಬ್ಬ ವಿದ್ಯುತ್ ಸ್ಪರ್ಶಿಸಿ ಭಾನುವಾರ ಮೃತಪಟ್ಟಿದ್ದಾನೆ.

ರಾಬರ್ಟ್‌ ರಾಮಣ್ಣ (20) ಮೃತ ಯುವಕ. ಮನೆ ಎದುರಿನ ನೀರು, ಕೆಸರಲ್ಲಿ ವಿದ್ಯುತ್ ಹರಿದು ಈ ಅವಘಡ ಸಂಭವಿಸಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಸಂತಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ
ಪರಿಶೀಲಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು