ವಿದ್ಯುತ್ ಸ್ಪರ್ಶ: ಯುವಕ ಸಾವು
ಔರಾದ್: ತಾಲ್ಲೂಕಿನ ಮುಸ್ತಾಪುರ ಗ್ರಾಮದ ಯುವಕನೊಬ್ಬ ವಿದ್ಯುತ್ ಸ್ಪರ್ಶಿಸಿ ಭಾನುವಾರ ಮೃತಪಟ್ಟಿದ್ದಾನೆ.
ರಾಬರ್ಟ್ ರಾಮಣ್ಣ (20) ಮೃತ ಯುವಕ. ಮನೆ ಎದುರಿನ ನೀರು, ಕೆಸರಲ್ಲಿ ವಿದ್ಯುತ್ ಹರಿದು ಈ ಅವಘಡ ಸಂಭವಿಸಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಸಂತಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ
ಪರಿಶೀಲಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.