ಗುರುವಾರ ಮತ್ತೆ ವಿದೇಶಾಂಗ ಸಚಿವರನ್ನು ಸಂಪರ್ಕಿಸಿದ್ದು, ಈಗಾಗಲೇ ರಾಯಭಾರ ಕಚೇರಿ ಮೂಲಕ ಮೇಘಾ ಎಂಜಿನಿಯರಿಂಗ್ ಕಂಪನಿಯನ್ನು ಸಂಪರ್ಕಿಸಲಾಗಿದೆ. ಕಂಪನಿಯು ಬೀದರ್ ಜಿಲ್ಲೆಯ ಯುವಕರನ್ನು ಮರಳಿ ಭಾರತಕ್ಕೆ ಕಳುಹಿಸಲು ಬಾಜಿರಾ ಏರ್ಲೈನ್ಸ್ ಟಿಕೆಟ್ ವ್ಯವಸ್ಥೆಯನ್ನೂ ಮಾಡಿದೆ ಎಂದು ತಿಳಿಸಿದ್ದಾರೆ ಎಂದು ಹೇಳಿದ್ದಾರೆ.