ಔರಾದ್ ಅಮರೇಶ್ವರ ಕಾಲೇಜಿಗೆ ಸೋಮವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್. ಅವರು ಬೇಸಿಗೆ ಬಿಸಿಲಿನಿಂದಾಗಿ ಆರೋಗ್ಯದ ಕಡೆಗೂ ಗಮನ ಹರಿಸುವಂತೆ ಚುನಾವಣೆ ಸಿಬ್ಬಂದಿಗಳಿಗೆ ಸಲಹೆ ನೀಡಿದರು. ಸಹಾಯಕ ಚುನಾವಣಾಧಿಕಾರಿ ಕೆ. ಜಿಯಾವುಲ್ಲ ತಹಶೀಲ್ದಾರ್ ನಾಗಯ್ಯ ಹಿರೇಮಠ ಸಿಪಿಐ ರಘುವೀರಸಿಂಗ್ ಠಾಕೂರ್ ಇದ್ದರು