ಯಾದವರಾವ್ ಅವರು ಮನೆಯಲ್ಲಿ ಮಲಗಿದಲ್ಲೇ ಪ್ರಾಣ ಬಿಟ್ಟಿದ್ದರು. ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ. ಕೋವಿಡ್ ಭಯದಿಂದ ಅಂತ್ಯ ಸಂಸ್ಕಾರಕ್ಕೆ ಓಣಿ ಜನರು ಬಾರದಿದ್ದಾಗ ಮುಸ್ಲಿಂ ಯುವಕರು ಶವವನ್ನು ವಾಹನದಲ್ಲಿ ಸಾಗಿಸಿ ಖಾನಾಪುರ ರಸ್ತೆಯಲ್ಲಿನ ಹಿಂದೂ ಸಮುದಾಯದ ಸ್ಮಶಾನದಲ್ಲಿ ಶವಸಂಸ್ಕಾರ ನೆರವೇರಿಸಿದರು.