ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ, ಶಾಸಕ ರಹೀಂಖಾನ್, ಸಂಘಟನೆಯ ರಾಷ್ಟ್ರೀಯ ಸಲಹೆಗಾರರಾದ ಡಿ.ಆರ್. ಪಾಟೀಲ, ವಿ.ವೈ. ಘೋರ್ಪಡೆ, ರಾಜ್ಯ ಸಂಚಾಲಕ ವಿಜಯಸಿಂಗ್, ಸಹ ಸಂಚಾಲಕ ಶೌಕತ್ ಅಲಿ ಆಲೂರ, ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ, ಮುಖಂಡರಾದ ಅಮೃತರಾವ್ ಚಿಮಕೋಡೆ, ರೋಹಿದಾಸ್ ಘೋಡೆ, ಶಂಕರ ದೊಡ್ಡಿ, ಫರಿದ್ಖಾನ್, ನಿಸಾರ್ ಅಹಮ್ಮದ್, ಬಾಬುರಾವ್ ತುಂಬಾ, ಅಜ್ಮತ್ ಪಟೇಲ್, ಸಂಜುಕುಮಾರ ಡಿ.ಕೆ, ರಾಜಶೇಖರ ಪಾಟೀಲ ಅಷ್ಟೂರ ಇದ್ದರು.