ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ದೇಶದ ಪ್ರಗತಿಯಲ್ಲಿ ಸಂವಿಧಾನದ ಪಾತ್ರ ಹಿರಿದು: ಈಶ್ವರ ಖಂಡ್ರೆ

ಅಂಬೇಡ್ಕರ್ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಸಚಿವ ಈಶ್ವರ ಖಂಡ್ರೆ ಹೇಳಿಕೆ
Published : 27 ಫೆಬ್ರುವರಿ 2024, 4:54 IST
Last Updated : 27 ಫೆಬ್ರುವರಿ 2024, 4:54 IST
ಫಾಲೋ ಮಾಡಿ
Comments
ಬಸವಕಲ್ಯಾಣ ತಾಲ್ಲೂಕಿನ ಬಟಗೇರಾದಲ್ಲಿ ಭಾನುವಾರ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆ ಓದಲಾಯಿತು. ಸಚಿವ ಈಶ್ವರ ಖಂಡ್ರೆ ಶಾಸಕ ಶರಣು ಸಲಗರ ತಾತೇರಾವ್ ಕಾಂಬಳೆ ಪಾಲ್ಗೊಂಡಿದ್ದರು
ಬಸವಕಲ್ಯಾಣ ತಾಲ್ಲೂಕಿನ ಬಟಗೇರಾದಲ್ಲಿ ಭಾನುವಾರ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆ ಓದಲಾಯಿತು. ಸಚಿವ ಈಶ್ವರ ಖಂಡ್ರೆ ಶಾಸಕ ಶರಣು ಸಲಗರ ತಾತೇರಾವ್ ಕಾಂಬಳೆ ಪಾಲ್ಗೊಂಡಿದ್ದರು
ಬಸವಕಲ್ಯಾಣ ತಾಲ್ಲೂಕಿನ ಬಟಗೇರಾದಲ್ಲಿ ಭಾನುವಾರ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಸಚಿವ ಈಶ್ವರ ಖಂಡ್ರೆ ದೀಪ ಬೆಳಗಿಸಿದರು. ಶಾಸಕ ಶರಣು ಸಲಗರ ತಾತೇರಾವ್ ಕಾಂಬಳೆ ಪಾಲ್ಗೊಂಡಿದ್ದರು
ಬಸವಕಲ್ಯಾಣ ತಾಲ್ಲೂಕಿನ ಬಟಗೇರಾದಲ್ಲಿ ಭಾನುವಾರ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಸಚಿವ ಈಶ್ವರ ಖಂಡ್ರೆ ದೀಪ ಬೆಳಗಿಸಿದರು. ಶಾಸಕ ಶರಣು ಸಲಗರ ತಾತೇರಾವ್ ಕಾಂಬಳೆ ಪಾಲ್ಗೊಂಡಿದ್ದರು
ಮೀಸಲಾತಿಯ ಲಾಭಕ್ಕಾಗಿ ದಲಿತರಲ್ಲಿ ಅನೇಕರು ಬೌದ್ಧ ಧರ್ಮ ಸ್ವೀಕರಿಸದ ಕಾರಣ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರಮುಖ ಆಶಯ ಈಡೇರುತ್ತಿಲ್ಲ.
-ತಾತೇರಾವ್ ಕಾಂಬಳೆ ದಲಿತ ಹೋರಾಟಗಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT