<p>ಹುಲಸೂರ: ಪಟ್ಟಣದ ಹೊರವಲಯದಲ್ಲಿರುವ ರೈತ ಯುವರಾಜ ರಾವಸಾಬ ಇಂಚೂರೆ ಅವರ ಮನೆಯಲ್ಲಿ ಶುಕ್ರವಾರ ಕಳ್ಳತನ ನಡೆದಿದೆ.</p>.<p>ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಬೀಗ ಮುರಿದು ₹80 ಸಾವಿರ ಮೌಲ್ಯದ ಬಂಗಾರ, ಬೆಳ್ಳಿ ಹಾಗೂ ₹10 ಸಾವಿರ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ.</p>.<p>ನಂತರ ಹತ್ತಿರದ ಸಾಯಿ ಬಾಬಾ ಮಂದಿರದ ಬೀಗ ಮುರಿದು ಕಾಣಿಕೆ ಹುಂಡಿಒಡೆಯಲು ವಿಫಲ ಪ್ರಯತ್ನ ಮಾಡಿದ್ದಾರೆ. ಪೊಲೀಸರು ಶ್ವಾನ ದಳದ ಜತೆ ಆಗಮಿಸಿ ಪರಿಶೀಲನೆ ನಡೆಸಿದರು.</p>.<p>ಹುಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಅಪರಾಧ ದಳದ ಪಿಎಸ್ಐ ಸುಭಾಷ್, ಪಿಎಸ್ಐ ನಿಂಗಪ್ಪ ಮಣ್ಣುರು, ಪೊಲೀಸ್ ಸಿಬ್ಬಂದಿ ಶ್ರೀಶೈಲ ಗೀರಿ, ಧನರಾಜ ಬಾಲಕುಂದೆ ಸೇರಿದಂತೆ ಶ್ವಾನ ದಳದ ಸಿಬ್ಬಂದಿ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>ಹುಲಸೂರ: ಪಟ್ಟಣದ ಹೊರವಲಯದಲ್ಲಿರುವ ರೈತ ಯುವರಾಜ ರಾವಸಾಬ ಇಂಚೂರೆ ಅವರ ಮನೆಯಲ್ಲಿ ಶುಕ್ರವಾರ ಕಳ್ಳತನ ನಡೆದಿದೆ.</p>.<p>ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಬೀಗ ಮುರಿದು ₹80 ಸಾವಿರ ಮೌಲ್ಯದ ಬಂಗಾರ, ಬೆಳ್ಳಿ ಹಾಗೂ ₹10 ಸಾವಿರ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ.</p>.<p>ನಂತರ ಹತ್ತಿರದ ಸಾಯಿ ಬಾಬಾ ಮಂದಿರದ ಬೀಗ ಮುರಿದು ಕಾಣಿಕೆ ಹುಂಡಿಒಡೆಯಲು ವಿಫಲ ಪ್ರಯತ್ನ ಮಾಡಿದ್ದಾರೆ. ಪೊಲೀಸರು ಶ್ವಾನ ದಳದ ಜತೆ ಆಗಮಿಸಿ ಪರಿಶೀಲನೆ ನಡೆಸಿದರು.</p>.<p>ಹುಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಅಪರಾಧ ದಳದ ಪಿಎಸ್ಐ ಸುಭಾಷ್, ಪಿಎಸ್ಐ ನಿಂಗಪ್ಪ ಮಣ್ಣುರು, ಪೊಲೀಸ್ ಸಿಬ್ಬಂದಿ ಶ್ರೀಶೈಲ ಗೀರಿ, ಧನರಾಜ ಬಾಲಕುಂದೆ ಸೇರಿದಂತೆ ಶ್ವಾನ ದಳದ ಸಿಬ್ಬಂದಿ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>