‘ಔರಾದ್ ಪಟ್ಟಣದ ಮನೆಯೊಂದರಲ್ಲಿ ಸಂಗ್ರಹಿಸಿಟ್ಟಿದ್ದ ಎರಡು ಕ್ವಿಂಟಲ್ ಶ್ರೀಗಂಧದ ಕಟ್ಟಿಗೆ ತುಂಡುಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಪ್ರಕರಣ ಸಂಬಂಧ ಬಂಧಿತ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿ ತಾಲ್ಲೂಕಿನ ವಿವಿಧೆಡೆ ನಡೆದ ಶ್ರೀಗಂಧ ಕಳವು ಪ್ರಕರಣಗಳನ್ನು ಪತ್ತೆ ಮಾಡಬೇಕು’ ಎಂದು ರೈತ ಮುಖಂಡರು ಆಗ್ರಹಿಸಿದ್ದಾರೆ.