ನಾವು ಯಾವುದೇ ಕಾರ್ಯಕ್ರಮಗಳಿಗೆ ಹೋದರೆ ಅಲ್ಲಿ ಪುಸ್ತಕಗಳನ್ನು ಉಡುಗೊರೆಯಾಗಿ ಕೊಡುವ ಸಂಪ್ರದಾಯ ಬೆಳೆಸಿಕೊಳ್ಳಬೇಕು. ನನಗೆ ಪುಸ್ತಕಗಳ ಮಹತ್ವ ತಿಳಿದ ನಂತರ ಇದನ್ನೇ ಮಾಡುತ್ತಿರುವೆ
– ಪ್ರೇಮ್, ನಟ
ಈ ರೀತಿಯ ಪುಸ್ತಕ ಸಂತೆಗಳ ಆಯೋಜನೆಗೆ ಸರ್ಕಾರದಿಂದ ಅಗತ್ಯ ಸಹಕಾರ, ನೆರವು ನೀಡಲಾಗುವುದು. ಜಿಲ್ಲೆಯ ಎಲ್ಲ ಶಾಲೆಗಳು, ಗ್ರಾಮ ಪಂಚಾಯಿತಿಗಳಲ್ಲಿ ಪುಸ್ತಕ ಖರೀದಿಸಲು ಅಧಿಕಾರಿಗಳಿಗೆ ಸೂಚಿಸುವೆ.
-ಈಶ್ವರ ಬಿ. ಖಂಡ್ರೆ, ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಸಚಿವ