ಮಂಗಳವಾರ, 10 ಫೆಬ್ರುವರಿ 2026
×
ADVERTISEMENT
ADVERTISEMENT

ಬಜೆಟ್‌ನಲ್ಲಿ ಗ್ರಂಥಾಲಯಗಳಿಗೂ ಹಣ ಮೀಸಲಿಡಲಿ: ಬರಗೂರು ರಾಮಚಂದ್ರಪ್ಪ

ಮೂರು ದಿನಗಳ ಪುಸ್ತಕ ಸಂತೆಗೆ ಚಾಲನೆ
Published : 24 ಜನವರಿ 2026, 12:46 IST
Last Updated : 24 ಜನವರಿ 2026, 12:46 IST
ಫಾಲೋ ಮಾಡಿ
Comments
ನಾವು ಯಾವುದೇ ಕಾರ್ಯಕ್ರಮಗಳಿಗೆ ಹೋದರೆ ಅಲ್ಲಿ ಪುಸ್ತಕಗಳನ್ನು ಉಡುಗೊರೆಯಾಗಿ ಕೊಡುವ ಸಂಪ್ರದಾಯ ಬೆಳೆಸಿಕೊಳ್ಳಬೇಕು. ನನಗೆ ಪುಸ್ತಕಗಳ ಮಹತ್ವ ತಿಳಿದ ನಂತರ ಇದನ್ನೇ ಮಾಡುತ್ತಿರುವೆ
– ಪ್ರೇಮ್‌, ನಟ
ಈ ರೀತಿಯ ಪುಸ್ತಕ ಸಂತೆಗಳ ಆಯೋಜನೆಗೆ ಸರ್ಕಾರದಿಂದ ಅಗತ್ಯ ಸಹಕಾರ, ನೆರವು ನೀಡಲಾಗುವುದು. ಜಿಲ್ಲೆಯ ಎಲ್ಲ ಶಾಲೆಗಳು, ಗ್ರಾಮ ಪಂಚಾಯಿತಿಗಳಲ್ಲಿ ಪುಸ್ತಕ ಖರೀದಿಸಲು ಅಧಿಕಾರಿಗಳಿಗೆ ಸೂಚಿಸುವೆ.
-ಈಶ್ವರ ಬಿ. ಖಂಡ್ರೆ, ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT