<p><strong>ಬಸವಕಲ್ಯಾಣ: </strong>ತಾಲ್ಲೂಕಿನ ಶಿವಪುರದ ಮಲ್ಲಪ್ಪ ಕೋಟೆ ಎನ್ನುವವರ ಮನೆಯ ಪಕ್ಕದಲ್ಲಿ ಭಾನುವಾರ ಸಂಜೆ ಒಮ್ಮೇಲೆ ಮೂರು ಹಾವುಗಳು ಪ್ರತ್ಯಕ್ಷವಾಗಿ ಆತಂಕ ಸೃಷ್ಟಿಸಿದ್ದವು.</p>.<p>ಈ ವಿಷಯ ಉಪ ಅರಣ್ಯ ಅಧಿಕಾರಿ ನಿಸಾರ ಮಣಿಯಾರಗೆ ತಿಳಿಸಿದಾಗ ಅವರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಉರಗ ತಜ್ಞ ಗನಿಸಾಹೇಬ್ ತಡೋಳಾ ಅವರನ್ನು ಸ್ಥಳಕ್ಕೆ ಕರೆಸಿಕೊಂಡು ಹಾವುಗಳನ್ನು ಹಿಡಿದು ಅರಣ್ಯಕ್ಕೆ ಸಾಗಿಸಿದ್ದಾರೆ.</p>.<p>‘ಹಾವುಗಳು ವಿಷಕಾರಿ ಆಗಿರಲಿಲ್ಲ. ಸಮೀಪದ ನಾರಾಯಣಪುರ ಕೆರೆಯಿಂದ ಬಂದಿರುವ ಸಾಧ್ಯತೆ ಇದೆ’ ಎಂದು ಅರಣ್ಯ ಅಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ: </strong>ತಾಲ್ಲೂಕಿನ ಶಿವಪುರದ ಮಲ್ಲಪ್ಪ ಕೋಟೆ ಎನ್ನುವವರ ಮನೆಯ ಪಕ್ಕದಲ್ಲಿ ಭಾನುವಾರ ಸಂಜೆ ಒಮ್ಮೇಲೆ ಮೂರು ಹಾವುಗಳು ಪ್ರತ್ಯಕ್ಷವಾಗಿ ಆತಂಕ ಸೃಷ್ಟಿಸಿದ್ದವು.</p>.<p>ಈ ವಿಷಯ ಉಪ ಅರಣ್ಯ ಅಧಿಕಾರಿ ನಿಸಾರ ಮಣಿಯಾರಗೆ ತಿಳಿಸಿದಾಗ ಅವರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಉರಗ ತಜ್ಞ ಗನಿಸಾಹೇಬ್ ತಡೋಳಾ ಅವರನ್ನು ಸ್ಥಳಕ್ಕೆ ಕರೆಸಿಕೊಂಡು ಹಾವುಗಳನ್ನು ಹಿಡಿದು ಅರಣ್ಯಕ್ಕೆ ಸಾಗಿಸಿದ್ದಾರೆ.</p>.<p>‘ಹಾವುಗಳು ವಿಷಕಾರಿ ಆಗಿರಲಿಲ್ಲ. ಸಮೀಪದ ನಾರಾಯಣಪುರ ಕೆರೆಯಿಂದ ಬಂದಿರುವ ಸಾಧ್ಯತೆ ಇದೆ’ ಎಂದು ಅರಣ್ಯ ಅಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>