<p class="Briefhead">ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ</p>.<p>ಬೀದರ್: ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ಆಗಸ್ಟ್ 13ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.<br />ಅಂದು ಬೆಳಿಗ್ಗೆ 8.30ಕ್ಕೆ ಬೋಂತಿ ತಾಂಡಾದಿಂದ ನಿರ್ಗಮಿಸಿ, ಬೆಳಿಗ್ಗೆ 10 ಗಂಟೆಗೆ ಮರಖಲ್ ಗ್ರಾಮದಲ್ಲಿ ಗ್ರಾಮ-1 ಸೇವಾ ಕೇಂದ್ರವನ್ನು ಉದ್ಘಾಟಿಸುವರು. ಬಳಿಕ ಬೆಳಿಗ್ಗೆ 10.30ರಿಂದ ಸಂಜೆ 4.30ರವರೆಗೆ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆಯುವ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಪಾಲ್ಗೊಳ್ಳುವರು.<br />ಸಂಜೆ 4.30ಕ್ಕೆ ಬೀದರ್ನಿಂದ ನಿರ್ಗಮಿಸಿ, ಬೋಂತಿ ತಾಂಡಾಕ್ಕೆ ತೆರಳಿ ವಾಸ್ತವ್ಯ ಮಾಡಲಿದ್ದಾರೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p class="Briefhead">ಆಗಸ್ಟ್ 16, 17 ರಂದು ಕುಂದು ಕೊರತೆ ಸಭೆ</p>.<p>ಬೀದರ್: ಜೆಸ್ಕಾಂ ಹುಮನಾಬಾದ್ ವಿಭಾಗೀಯ ಕಚೇರಿ ವ್ಯಾಪ್ತಿಯ ಬಸವಕಲ್ಯಾಣ, ಹುಮನಾಬಾದ್ ಹಾಗೂ ಮನ್ನಾಎಖ್ಖೆಳ್ಳಿ ಉಪ ವಿಭಾಗದ ಕಚೇರಿಗಳಲ್ಲಿ ಗ್ರಾಹಕರ ಕುಂದು-ಕೊರತೆ ನಿವಾರಣಾ ಸಭೆ ಏರ್ಪಡಿಸಲಾಗಿದೆ.<br />ಬಸವಕಲ್ಯಾಣದಲ್ಲಿ ಆಗಸ್ಟ್.16 ರಂದು ಬೆಳಿಗ್ಗೆ 11 ಗಂಟೆಗೆ, ಹುಮನಾಬಾದ್ನಲ್ಲಿ 17 ರಂದು ಬೆಳಿಗ್ಗೆ 11 ಗಂಟೆಗೆ ಹಾಗೂ<br />ಮನ್ನಾಏಖ್ಖೆಳ್ಳಿ ಉಪ-ವಿಭಾಗ ಕಚೇರಿಯಲ್ಲಿ 17 ರಂದು ಮಧ್ಯಾಹ್ನ 3 ಗಂಟೆಗೆ ಸಭೆ ನಡೆಯಲಿದೆ ಎಂದು ಜೆಸ್ಕಾಂ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="Briefhead">ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ</p>.<p>ಬೀದರ್: ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ಆಗಸ್ಟ್ 13ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.<br />ಅಂದು ಬೆಳಿಗ್ಗೆ 8.30ಕ್ಕೆ ಬೋಂತಿ ತಾಂಡಾದಿಂದ ನಿರ್ಗಮಿಸಿ, ಬೆಳಿಗ್ಗೆ 10 ಗಂಟೆಗೆ ಮರಖಲ್ ಗ್ರಾಮದಲ್ಲಿ ಗ್ರಾಮ-1 ಸೇವಾ ಕೇಂದ್ರವನ್ನು ಉದ್ಘಾಟಿಸುವರು. ಬಳಿಕ ಬೆಳಿಗ್ಗೆ 10.30ರಿಂದ ಸಂಜೆ 4.30ರವರೆಗೆ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆಯುವ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಪಾಲ್ಗೊಳ್ಳುವರು.<br />ಸಂಜೆ 4.30ಕ್ಕೆ ಬೀದರ್ನಿಂದ ನಿರ್ಗಮಿಸಿ, ಬೋಂತಿ ತಾಂಡಾಕ್ಕೆ ತೆರಳಿ ವಾಸ್ತವ್ಯ ಮಾಡಲಿದ್ದಾರೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p class="Briefhead">ಆಗಸ್ಟ್ 16, 17 ರಂದು ಕುಂದು ಕೊರತೆ ಸಭೆ</p>.<p>ಬೀದರ್: ಜೆಸ್ಕಾಂ ಹುಮನಾಬಾದ್ ವಿಭಾಗೀಯ ಕಚೇರಿ ವ್ಯಾಪ್ತಿಯ ಬಸವಕಲ್ಯಾಣ, ಹುಮನಾಬಾದ್ ಹಾಗೂ ಮನ್ನಾಎಖ್ಖೆಳ್ಳಿ ಉಪ ವಿಭಾಗದ ಕಚೇರಿಗಳಲ್ಲಿ ಗ್ರಾಹಕರ ಕುಂದು-ಕೊರತೆ ನಿವಾರಣಾ ಸಭೆ ಏರ್ಪಡಿಸಲಾಗಿದೆ.<br />ಬಸವಕಲ್ಯಾಣದಲ್ಲಿ ಆಗಸ್ಟ್.16 ರಂದು ಬೆಳಿಗ್ಗೆ 11 ಗಂಟೆಗೆ, ಹುಮನಾಬಾದ್ನಲ್ಲಿ 17 ರಂದು ಬೆಳಿಗ್ಗೆ 11 ಗಂಟೆಗೆ ಹಾಗೂ<br />ಮನ್ನಾಏಖ್ಖೆಳ್ಳಿ ಉಪ-ವಿಭಾಗ ಕಚೇರಿಯಲ್ಲಿ 17 ರಂದು ಮಧ್ಯಾಹ್ನ 3 ಗಂಟೆಗೆ ಸಭೆ ನಡೆಯಲಿದೆ ಎಂದು ಜೆಸ್ಕಾಂ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>