<p><strong>ಹುಮನಾಬಾದ್</strong>: ತಾಲ್ಲೂಕಿನ ಮೋಳಕೇರಾ ಗ್ರಾಮದ ರೈತ ಇಸ್ಮಾಯಿಲ್ ಎಂಬುವವರ ಹೊಲದ ಪಕ್ಕದಲ್ಲಿ ಅಪರಿಚಿತರು ವಿಷಪೂರಿತ ತ್ಯಾಜ್ಯ ಹಾಕಿದ್ದಾರೆ ಎಂಬ ದೂರಿನ ಮೇರೆಗೆ ಡಿವೈಎಸ್ಪಿ ಜೆ.ಎಸ್.ನ್ಯಾಮೇಗೌಡರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ನಂತರ ಡಿವೈಎಸ್ಪಿ ನ್ಯಾಮೇಗೌಡರ್ ಮಾತನಾಡಿ, ಇಸ್ಮಾಯಿಲ್ ಎಂಬ ರೈತನ ಹೊಲದ ಪಕ್ಕದ ಹಳ್ಳದಲ್ಲಿ ಯಾರೂ ಕೆಮಿಕಲ್ ಬಿಟ್ಟಿದ್ದಾರೆ. ಇದರಿಂದಾಗಿ ಸುತ್ತಮುತ್ತಲಿನ ಕೆಲವು ಗಿಡ ಗಂಟಿಗಳು ಸುಟ್ಟು ಹೋಗಿವೆ. ಈ ಬಗ್ಗೆ ತನಿಖೆ ನಡಸಿ ತಪ್ಪಿತಸ್ಥರ ವಿರುದ್ಧ ಕಾನೂನಿನ ಕ್ರಮ ಜರುಗಿಸಲಾಗುವುದು ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಮನಾಬಾದ್</strong>: ತಾಲ್ಲೂಕಿನ ಮೋಳಕೇರಾ ಗ್ರಾಮದ ರೈತ ಇಸ್ಮಾಯಿಲ್ ಎಂಬುವವರ ಹೊಲದ ಪಕ್ಕದಲ್ಲಿ ಅಪರಿಚಿತರು ವಿಷಪೂರಿತ ತ್ಯಾಜ್ಯ ಹಾಕಿದ್ದಾರೆ ಎಂಬ ದೂರಿನ ಮೇರೆಗೆ ಡಿವೈಎಸ್ಪಿ ಜೆ.ಎಸ್.ನ್ಯಾಮೇಗೌಡರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ನಂತರ ಡಿವೈಎಸ್ಪಿ ನ್ಯಾಮೇಗೌಡರ್ ಮಾತನಾಡಿ, ಇಸ್ಮಾಯಿಲ್ ಎಂಬ ರೈತನ ಹೊಲದ ಪಕ್ಕದ ಹಳ್ಳದಲ್ಲಿ ಯಾರೂ ಕೆಮಿಕಲ್ ಬಿಟ್ಟಿದ್ದಾರೆ. ಇದರಿಂದಾಗಿ ಸುತ್ತಮುತ್ತಲಿನ ಕೆಲವು ಗಿಡ ಗಂಟಿಗಳು ಸುಟ್ಟು ಹೋಗಿವೆ. ಈ ಬಗ್ಗೆ ತನಿಖೆ ನಡಸಿ ತಪ್ಪಿತಸ್ಥರ ವಿರುದ್ಧ ಕಾನೂನಿನ ಕ್ರಮ ಜರುಗಿಸಲಾಗುವುದು ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>