ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ನೇತೃತ್ವದಲ್ಲಿ ನಾಲ್ಕು ಟ್ರ್ಯಾಕ್ಟರ್ಗಳು ಅಂಬೇಡ್ಕರ್ ವೃತ್ತದ ವರೆಗೆ ಬಂದರೂ ಸ್ಥಳದಲ್ಲಿ ಎರಡು ಟ್ರ್ಯಾಕ್ಟರ್ಗಳಿಗೆ ಅವಕಾಶ ನೀಡಲಾಯಿತು. ನಂತರ ರೈತರು ಜಿಲ್ಲಾಧಿಕಾರಿ ಕಚೇರಿ ವರೆಗೆ ತೆರಳಿ ಮನವಿಪತ್ರ ಸಲ್ಲಿಸಿದರು.