<p><strong>ಬೀದರ್:</strong> ಸಂಚಾರ ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನ ಚಾಲಕನ ಪತ್ನಿ ಗ್ರಹರಕ್ಷಕ ದಳದ ಸಿಬ್ಬಂದಿಮೇಲೆ ಹಲ್ಕೆ ನಡೆಸಿ ಘಟನೆ ಇಲ್ಲಿಯ ಅಂಬೇಡ್ಕರ್ ಸರ್ಕಲ್ ಬಳಿ ಮಂಗಳವಾರ ನಡೆದಿದೆ.</p>.<p>ಪೊಲೀಸರು ಸಂಚಾರ ನಿಯಮ ಉಲ್ಲಂಘಿಸಿದ ವಾಹನಗಳನ್ನು ತಡೆದು ಪ್ರಕರಣ ದಾಖಲಿಸಿ ಅಧಿಕ ಮೊತ್ರದ ದಂಡ ವಿಧಿಸುತ್ತಿದ್ದರು.<br />ಇದೇ ವೇಳೆಯಲ್ಲಿ ಬೈಕ್ ಮೇಲೆ ಅಲ್ಲಿಗೆ ಬಂದಿದ್ದಾರೆ. ಹೋಮ್ ಗಾರ್ಡ್ ಅವರನ್ನು ತಡೆಯಲು ಯತ್ನಿದರು. ವಾಹನ ನಿಲ್ಲಿಸದಿದ್ದಾಗ ಹಿಂದಿನಿಂದ ಜಗ್ಗಿ ಹಿಡಿದಿದ್ದಾರೆ. ಹೀಗಾಗಿ ಚಾಲಕನ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾರೆ.</p>.<p>ಇದರಿಂದ ಕುಪಿತಗೊಂಡ ಬೈಕ್ ಸವಾರನ ಪತ್ನಿ ಹೋಮ್ ಗಾರ್ಡ್ ಕೆನ್ನೆಗೆ ಹೊಡೆದಿದ್ದಾರೆ. ಸಾರ್ವಜನಿಕರು ಸಹ ಪೊಲೀಸರಮೇಲೆ ಧಾವಿಸಿ ಹೋಗಿದ್ದಾರೆ. ಪರಿಸ್ಥಿತಿ ಗಂಭೀರ ಸ್ವರೂಪ ಪಡೆಯುತ್ತಿರುವುದನ್ನು ಅರಿತ ಪೊಲೀಸರು ಅಲ್ಲಿಂದ ಹೊರಟಿದ್ದಾರೆ.ಈ ಗೊಂದಲದಿಂದಾಗಿ ಕೆಲ ಹೊತ್ತು ಸಂಚಾರ ಸ್ಥಗಿತಗೊಂಡಿತ್ತು.</p>.<p>ಈ ದ್ರಶ್ಯವನ್ನು ಕೆಲವರು ಮೊಬೈಲ್ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದಾರೆ. ವಿಡಿಯೊ ಎಲ್ಲಡೆ ವೈರಲ್ ಆಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಸಂಚಾರ ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನ ಚಾಲಕನ ಪತ್ನಿ ಗ್ರಹರಕ್ಷಕ ದಳದ ಸಿಬ್ಬಂದಿಮೇಲೆ ಹಲ್ಕೆ ನಡೆಸಿ ಘಟನೆ ಇಲ್ಲಿಯ ಅಂಬೇಡ್ಕರ್ ಸರ್ಕಲ್ ಬಳಿ ಮಂಗಳವಾರ ನಡೆದಿದೆ.</p>.<p>ಪೊಲೀಸರು ಸಂಚಾರ ನಿಯಮ ಉಲ್ಲಂಘಿಸಿದ ವಾಹನಗಳನ್ನು ತಡೆದು ಪ್ರಕರಣ ದಾಖಲಿಸಿ ಅಧಿಕ ಮೊತ್ರದ ದಂಡ ವಿಧಿಸುತ್ತಿದ್ದರು.<br />ಇದೇ ವೇಳೆಯಲ್ಲಿ ಬೈಕ್ ಮೇಲೆ ಅಲ್ಲಿಗೆ ಬಂದಿದ್ದಾರೆ. ಹೋಮ್ ಗಾರ್ಡ್ ಅವರನ್ನು ತಡೆಯಲು ಯತ್ನಿದರು. ವಾಹನ ನಿಲ್ಲಿಸದಿದ್ದಾಗ ಹಿಂದಿನಿಂದ ಜಗ್ಗಿ ಹಿಡಿದಿದ್ದಾರೆ. ಹೀಗಾಗಿ ಚಾಲಕನ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾರೆ.</p>.<p>ಇದರಿಂದ ಕುಪಿತಗೊಂಡ ಬೈಕ್ ಸವಾರನ ಪತ್ನಿ ಹೋಮ್ ಗಾರ್ಡ್ ಕೆನ್ನೆಗೆ ಹೊಡೆದಿದ್ದಾರೆ. ಸಾರ್ವಜನಿಕರು ಸಹ ಪೊಲೀಸರಮೇಲೆ ಧಾವಿಸಿ ಹೋಗಿದ್ದಾರೆ. ಪರಿಸ್ಥಿತಿ ಗಂಭೀರ ಸ್ವರೂಪ ಪಡೆಯುತ್ತಿರುವುದನ್ನು ಅರಿತ ಪೊಲೀಸರು ಅಲ್ಲಿಂದ ಹೊರಟಿದ್ದಾರೆ.ಈ ಗೊಂದಲದಿಂದಾಗಿ ಕೆಲ ಹೊತ್ತು ಸಂಚಾರ ಸ್ಥಗಿತಗೊಂಡಿತ್ತು.</p>.<p>ಈ ದ್ರಶ್ಯವನ್ನು ಕೆಲವರು ಮೊಬೈಲ್ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದಾರೆ. ವಿಡಿಯೊ ಎಲ್ಲಡೆ ವೈರಲ್ ಆಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>