ಹಿರಿಯ ಸಿವಿಲ್ ನ್ಯಾಯಾಧೀಶ ಸಿದ್ರಾಮ ಟಿ.ಪಿ, ಪ್ರಧಾನ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶ ಶಶಿಕಾಂತ ಭಾವಿಕಟ್ಟಿ, ಹಿರಿಯ ಸಿವಿಲ್ ನ್ಯಾಯಾಧೀಶೆ ಜರಿನಾ, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಆರ್.ಪಿ. ಗೌಡ, ಜೆಎಂಎಫ್ಸಿಯ ಪ್ರಧಾನ ಸಿವಿಲ್ ನ್ಯಾಯಾಧೀಶ ಈಶ್ವರ ಮುಸಲ್ಮಾರಿ ಹಾಗೂ ಒಂದನೇ ಹೆಚ್ಚುವರಿ ನ್ಯಾಯಾಧೀಶ ವಿನಯ್ ವಾಂಖೆಡೆ ಅವರನ್ನು ಜಿಲ್ಲಾ ವಕೀಲರ ಸಂಘದ ಪದಾಧಿಕಾರಿಗಳು ಶಾಲು ಹೊದಿಸಿ ಸನ್ಮಾನಿಸಿದರು.