<p>ಬೀದರ್: ಚಿಕಿತ್ಸೆ ಪಡೆಯದ ಕ್ಷಯ ಸೋಂಕಿತ ವ್ಯಕ್ತಿಯಿಂದ ಒಂದು ವರ್ಷದಲ್ಲಿ 10 ರಿಂದ 15 ಜನರಿಗೆ ಕ್ಷಯ ರೋಗ ಹರಡುವ ಸಾಧ್ಯತೆ ಇರುತ್ತದೆ ಎಂದು ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ. ಶರಣಯ್ಯ ಸ್ವಾಮಿ ಹೇಳಿದರು.</p>.<p>ನಗರದ ಭಾರತೀಯ ಕುಟುಂಬ ಯೋಜನಾ ಸಂಘದ ಕಚೇರಿ ಸಭಾಂಗಣದಲ್ಲಿ ನಡೆದ ವಿಶ್ವ ಕ್ಷಯ ರೋಗ ದಿನಾಚರಣೆ ಹಾಗೂ ಕ್ಷಯ ರೋಗ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕ್ಷಯ ರೋಗದ ಕ್ರಿಮಿಗಳು ವ್ಯಕ್ತಿ ಸೀನಿದಾಗ, ಕೆಮ್ಮಿದಾಗ ಗಾಳಿ ಮೂಲಕ ಆರೋಗ್ಯವಂತ ವ್ಯಕ್ತಿಗಳಿಗೆ ಸೋಂಕು ಉಂಟು ಮಾಡುತ್ತವೆ. ಕ್ಷಯ ರೋಗಕ್ಕೆ ಚಿಕಿತ್ಸೆ ಇದೆ. ಯಾರೂ ಭಯಪಡುವ ಅವಶ್ಯಕತೆ ಇಲ್ಲ ಎಂದರು.<br />ಎಫ್ಪಿಎಐ ಬೀದರ್ ಶಾಖೆ ಅಧ್ಯಕ್ಷ ಡಾ. ನಾಗೇಶ ಪಾಟೀಲ, ಗೌರವ ಕಾರ್ಯದರ್ಶಿ ರೇಖಾ ಚಂದಾ, ಗೌರವ ಖಜಾಂಚಿ ಡಾ. ವಿಜಯ ಕೊಂಡಾ ಮಾತನಾಡಿದರು.</p>.<p>ಅಂಕಿ ಸಂಖ್ಯಾಧಿಕಾರಿ ವಿನಾಯಕ ಕುಲಕರ್ಣಿ, ಕಾರ್ಯಕ್ರಮ ಅಧಿಕಾರಿ ವಿಜಯಲಕ್ಷ್ಮಿ ಹುಡಗೆ ಇದ್ದ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಚಿಕಿತ್ಸೆ ಪಡೆಯದ ಕ್ಷಯ ಸೋಂಕಿತ ವ್ಯಕ್ತಿಯಿಂದ ಒಂದು ವರ್ಷದಲ್ಲಿ 10 ರಿಂದ 15 ಜನರಿಗೆ ಕ್ಷಯ ರೋಗ ಹರಡುವ ಸಾಧ್ಯತೆ ಇರುತ್ತದೆ ಎಂದು ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ. ಶರಣಯ್ಯ ಸ್ವಾಮಿ ಹೇಳಿದರು.</p>.<p>ನಗರದ ಭಾರತೀಯ ಕುಟುಂಬ ಯೋಜನಾ ಸಂಘದ ಕಚೇರಿ ಸಭಾಂಗಣದಲ್ಲಿ ನಡೆದ ವಿಶ್ವ ಕ್ಷಯ ರೋಗ ದಿನಾಚರಣೆ ಹಾಗೂ ಕ್ಷಯ ರೋಗ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕ್ಷಯ ರೋಗದ ಕ್ರಿಮಿಗಳು ವ್ಯಕ್ತಿ ಸೀನಿದಾಗ, ಕೆಮ್ಮಿದಾಗ ಗಾಳಿ ಮೂಲಕ ಆರೋಗ್ಯವಂತ ವ್ಯಕ್ತಿಗಳಿಗೆ ಸೋಂಕು ಉಂಟು ಮಾಡುತ್ತವೆ. ಕ್ಷಯ ರೋಗಕ್ಕೆ ಚಿಕಿತ್ಸೆ ಇದೆ. ಯಾರೂ ಭಯಪಡುವ ಅವಶ್ಯಕತೆ ಇಲ್ಲ ಎಂದರು.<br />ಎಫ್ಪಿಎಐ ಬೀದರ್ ಶಾಖೆ ಅಧ್ಯಕ್ಷ ಡಾ. ನಾಗೇಶ ಪಾಟೀಲ, ಗೌರವ ಕಾರ್ಯದರ್ಶಿ ರೇಖಾ ಚಂದಾ, ಗೌರವ ಖಜಾಂಚಿ ಡಾ. ವಿಜಯ ಕೊಂಡಾ ಮಾತನಾಡಿದರು.</p>.<p>ಅಂಕಿ ಸಂಖ್ಯಾಧಿಕಾರಿ ವಿನಾಯಕ ಕುಲಕರ್ಣಿ, ಕಾರ್ಯಕ್ರಮ ಅಧಿಕಾರಿ ವಿಜಯಲಕ್ಷ್ಮಿ ಹುಡಗೆ ಇದ್ದ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>