ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಡಿಲು ಬಡಿದು ಎರಡು ಆಕಳು ಸಾವು

Last Updated 15 ಏಪ್ರಿಲ್ 2021, 6:44 IST
ಅಕ್ಷರ ಗಾತ್ರ

ಕಮಲನಗರ: ತಾಲ್ಲೂಕಿನ ಠಾಣಾಕುಶನೂರು ಹೋಬಳಿ ವ್ಯಾಪ್ತಿಯಲ್ಲಿ ಬರುವ ಬೆಳಕುಣಿ(ಸಿ) ಗ್ರಾಮದಲ್ಲಿ ಮಂಗಳವಾರ ರೈತ ಬಸವರಾಜ ರಾಮಶೆಟ್ಟಿ ಗಂದಗೆ ಅವರಿಗೆ ಸೇರಿದ ಎರಡು ಆಕಳುಗಳು ಸಿಡಿಲು ಬಡಿದು ಸಾವನ್ನಪ್ಪಿವೆ.

ಆಕಳುಗಳ ಮೌಲ್ಯ ₹70 ಸಾವಿರ ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಠಾಣಾಕುಶನೂರು ಪೊಲೀಸ್ ಠಾಣೆ ಪಿಎಸ್‍ಐ ಕಿರಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಮೃತರಾವ ವಾಘಮಾರೆ, ಧೂಳಪ್ಪ ಗಂದಗೆ, ಸಂಜೀವಕುಮಾರ ಮುಗಟೆ, ಸತೀಷ ಗಂದಗೆ, ಶಿವಕುಮಾರ ಗಂದಗೆ, ಕರಬಸ್ಸಪ್ಪ ಸೋರಳ್ಳೆ, ರವಿ ಇದ್ದರು. ಠಾಣಾಕುಶನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಕುಣಿ (ಸಿ) ಗ್ರಾಮದ ಮತ್ತೊಬ್ಬ ರೈತ ರಾಜೇಂದ್ರ ಕಲ್ಲಪ್ಪ ಅವರ ಒಂದು ಆಕಳು ಕೂಡ ಸಿಡಿಲು ಬಡಿದು ಸಾವನ್ನಪ್ಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT