ಬೀದರ್: ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಆಶಾ, ಅಂಗನ ವಾಡಿ ಕಾರ್ಯಕರ್ತೆಯರು, ಪೊಲೀಸ್ ಇಲಾಖೆ, ಅಗ್ನಿಶಾಮಕ ಸಿಬ್ಬಂದಿ ಹಾಗೂ ಪತ್ರಕರ್ತರು ಸೇರಿದಂತೆ ಮುಂಚೂಣಿ ಕಾರ್ಯಕರ್ತರಿಗೆ ನೀಡಲಾಗುತ್ತಿರುವ ಲಸಿಕಾಕರಣದಲ್ಲಿ ಶೇ 100ರಷ್ಟು ಪ್ರಗತಿ ಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ತಿಳಿಸಿದರು.