<p><strong>ಬೀದರ್: </strong>ಅಸಮಾನತೆಯಿಂದ ಸಮಾನತೆಯತ್ತ ಕರೆದೊಯ್ಯುವ ಮಹತ್ವದ ಕಾರ್ಯವನ್ನು ಶರಣರು ಮಾಡಿದ್ದಾರೆ ಎಂದುವಚನ ವೈಭವ ಸಮಿತಿಯ ಅಧ್ಯಕ್ಷ ರೇವಣಪ್ಪ ಮೂಲಗೆ ಹೇಳಿದರು.</p>.<p>ನಗರದ ಮಹೇಶನಗರದಲ್ಲಿ ವಚನ ವೈಭವ ಸಮಿತಿಯ ಬೆಳ್ಳಿ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ನಿವೃತ್ತ ಡಿಡಿಪಿಐ ಶಿವಕುಮಾರ ಸ್ವಾಮಿ, ಗುರುನಾಥ ಅಕ್ಕಣ್ಣ, ಬಸವ ಕೇಂದ್ರದ ಉಪಾಧ್ಯಕ್ಷ ಬಸಯ್ಯ ಹೀರೆಮಠ, ಸಮಿತಿಯ ಉಪಾಧ್ಯಕ್ಷ ಸಿದ್ರಾಮಪ್ಪ ಚಿಕ್ಕನಾಗಾವೆ, ಶಿವಶಂಕರ ಟೋಕರೆ, ಶಂಕ್ರಪ್ಪ ಬುಧೆರಾ ಮಾತನಾಡಿದರು.</p>.<p>ಹಾವಯ್ಯ ಸ್ವಾಮಿ, ವೀರಪ್ಪ ಜೀರಗೆ, ಶಿವಕುಮಾರ ಸಾಲಿ, ಶಿವಪುತ್ರಪ್ಪ ಪಾಟೀಲ, ವಿರಶೆಟ್ಟಿ ಚನ್ನಶೆಟ್ಟಿ ಇದ್ದರು. ಲಿಂಗಾರ್ತಿ ಅಲ್ಲಮಪ್ರಭು ನಾವಾದಗೆರೆ ಸ್ವಾಗತಿಸಿದರು. ವೈಜಿನಾಥ ಸಜ್ಜನ ನಿರೂಪಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಅಸಮಾನತೆಯಿಂದ ಸಮಾನತೆಯತ್ತ ಕರೆದೊಯ್ಯುವ ಮಹತ್ವದ ಕಾರ್ಯವನ್ನು ಶರಣರು ಮಾಡಿದ್ದಾರೆ ಎಂದುವಚನ ವೈಭವ ಸಮಿತಿಯ ಅಧ್ಯಕ್ಷ ರೇವಣಪ್ಪ ಮೂಲಗೆ ಹೇಳಿದರು.</p>.<p>ನಗರದ ಮಹೇಶನಗರದಲ್ಲಿ ವಚನ ವೈಭವ ಸಮಿತಿಯ ಬೆಳ್ಳಿ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ನಿವೃತ್ತ ಡಿಡಿಪಿಐ ಶಿವಕುಮಾರ ಸ್ವಾಮಿ, ಗುರುನಾಥ ಅಕ್ಕಣ್ಣ, ಬಸವ ಕೇಂದ್ರದ ಉಪಾಧ್ಯಕ್ಷ ಬಸಯ್ಯ ಹೀರೆಮಠ, ಸಮಿತಿಯ ಉಪಾಧ್ಯಕ್ಷ ಸಿದ್ರಾಮಪ್ಪ ಚಿಕ್ಕನಾಗಾವೆ, ಶಿವಶಂಕರ ಟೋಕರೆ, ಶಂಕ್ರಪ್ಪ ಬುಧೆರಾ ಮಾತನಾಡಿದರು.</p>.<p>ಹಾವಯ್ಯ ಸ್ವಾಮಿ, ವೀರಪ್ಪ ಜೀರಗೆ, ಶಿವಕುಮಾರ ಸಾಲಿ, ಶಿವಪುತ್ರಪ್ಪ ಪಾಟೀಲ, ವಿರಶೆಟ್ಟಿ ಚನ್ನಶೆಟ್ಟಿ ಇದ್ದರು. ಲಿಂಗಾರ್ತಿ ಅಲ್ಲಮಪ್ರಭು ನಾವಾದಗೆರೆ ಸ್ವಾಗತಿಸಿದರು. ವೈಜಿನಾಥ ಸಜ್ಜನ ನಿರೂಪಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>