<p><strong>ಭಾಲ್ಕಿ: ‘</strong>ವ್ಯಕ್ತಿ ಶಕ್ತಿಯಾಗುವುದು, ನರ ಹರನಾಗುವುದು, ಸಾಮಾನ್ಯನು ಅಸಾಮಾನ್ಯನಾಗುವುದು ನಡೆ-ನುಡಿ, ಆಚಾರ–ವಿಚಾರಗಳಿಂದ ಮಾತ್ರ ಸಾಧ್ಯ’ ಎಂದು ಉಪನ್ಯಾಸಕಿ ಆರತಿ ಪಾತ್ರೆ ಹೇಳಿದರು.</p>.<p>ಪಟ್ಟಣದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಬೀದರ್, ತಾಲ್ಲೂಕು ವಚನ ಸಾಹಿತ್ಯ ಪರಿಷತ್ ಭಾಲ್ಕಿ ಸಹಯೋಗದಲ್ಲಿ ಆಯೋಜಿಸಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ನಿವೃತ್ತ ಕೃಷಿ ನಿರ್ದೇಶಕ ಶಿಖರೇಶ್ವರ ಶೆಟಕಾರ್ ಮಾತನಾಡಿ, ‘ಕಾಯಕದಿಂದ ವ್ಯಕ್ತಿಯ ಉನ್ನತಿ, ಸಮಾಜದಿಂದ ಗೌರವ, ಆರೋಗ್ಯ ವೃದ್ಧಿ ಆಗುತ್ತದೆ’ ಎಂದು ತಿಳಿಸಿದರು.</p>.<p>ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಶಂಭುಲಿಂಗ ಕಾಮಣ್ಣ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲ್ಲೂಕು ವಚನ ಸಾಹಿತ್ಯ ಪರಿಷತ್ ಅಧ್ಯಕ್ಷ ಗುಂಡಪ್ಪ ಸಂಗಮಕರ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ನೀಲಮ್ಮ ನಾಗನ್ನಾಥ ಕಾರ್ಯಕ್ರಮ ಉದ್ಘಾಟಿಸಿದರು. ಮಲ್ಲಿಕಾರ್ಜುನ ಡೋಣಗಾಪುರೆ ಪ್ರಾರ್ಥಿಸಿದರು. ವಿಶ್ವಕರ್ಮ ಸಮಾಜದ ತಾಲ್ಲೂಕು ಅಧ್ಯಕ್ಷ ಧನರಾಜ ಪಂಚಾಳ ಧ್ವಜಾರೋಹಣ ನೆರವೇರಿಸಿದರು. ಪುಣ್ಯವತಿ ಶಂಭುಲಿಂಗ ಕಾಮಣ್ಣ ಸ್ವಾಗತಿಸಿದರು. ಅಶೋಕ ಭಂಡಾರಿ ನಿರೂಪಿಸಿದರು. ಸಂತೋಷ ಹಡಪದ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾಲ್ಕಿ: ‘</strong>ವ್ಯಕ್ತಿ ಶಕ್ತಿಯಾಗುವುದು, ನರ ಹರನಾಗುವುದು, ಸಾಮಾನ್ಯನು ಅಸಾಮಾನ್ಯನಾಗುವುದು ನಡೆ-ನುಡಿ, ಆಚಾರ–ವಿಚಾರಗಳಿಂದ ಮಾತ್ರ ಸಾಧ್ಯ’ ಎಂದು ಉಪನ್ಯಾಸಕಿ ಆರತಿ ಪಾತ್ರೆ ಹೇಳಿದರು.</p>.<p>ಪಟ್ಟಣದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಬೀದರ್, ತಾಲ್ಲೂಕು ವಚನ ಸಾಹಿತ್ಯ ಪರಿಷತ್ ಭಾಲ್ಕಿ ಸಹಯೋಗದಲ್ಲಿ ಆಯೋಜಿಸಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ನಿವೃತ್ತ ಕೃಷಿ ನಿರ್ದೇಶಕ ಶಿಖರೇಶ್ವರ ಶೆಟಕಾರ್ ಮಾತನಾಡಿ, ‘ಕಾಯಕದಿಂದ ವ್ಯಕ್ತಿಯ ಉನ್ನತಿ, ಸಮಾಜದಿಂದ ಗೌರವ, ಆರೋಗ್ಯ ವೃದ್ಧಿ ಆಗುತ್ತದೆ’ ಎಂದು ತಿಳಿಸಿದರು.</p>.<p>ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಶಂಭುಲಿಂಗ ಕಾಮಣ್ಣ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲ್ಲೂಕು ವಚನ ಸಾಹಿತ್ಯ ಪರಿಷತ್ ಅಧ್ಯಕ್ಷ ಗುಂಡಪ್ಪ ಸಂಗಮಕರ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ನೀಲಮ್ಮ ನಾಗನ್ನಾಥ ಕಾರ್ಯಕ್ರಮ ಉದ್ಘಾಟಿಸಿದರು. ಮಲ್ಲಿಕಾರ್ಜುನ ಡೋಣಗಾಪುರೆ ಪ್ರಾರ್ಥಿಸಿದರು. ವಿಶ್ವಕರ್ಮ ಸಮಾಜದ ತಾಲ್ಲೂಕು ಅಧ್ಯಕ್ಷ ಧನರಾಜ ಪಂಚಾಳ ಧ್ವಜಾರೋಹಣ ನೆರವೇರಿಸಿದರು. ಪುಣ್ಯವತಿ ಶಂಭುಲಿಂಗ ಕಾಮಣ್ಣ ಸ್ವಾಗತಿಸಿದರು. ಅಶೋಕ ಭಂಡಾರಿ ನಿರೂಪಿಸಿದರು. ಸಂತೋಷ ಹಡಪದ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>