ಬರ್ದಿಪುರದ 108 ವೈರಾಗ್ಯ ಶಿಖಾಮಣಿ ಅವಧೂತಗಿರಿ ಮಹಾರಾಜ, ನ್ಯಾಮತಾಬಾದ್ ದತ್ತಗಿರಿ ಆಶ್ರಮದ ವಿಶ್ವ ಆನಂದಗಿರಿ ಮಹಾರಾಜ, ದತ್ತಗಿರಿ ಮಹಾರಾಜ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಹತ್ತಿ, ಜಂಟಿ ಕಾರ್ಯದರ್ಶಿ ರಮೇಶ ಜಿ. ದುಕಾನದಾರ್, ದತ್ತಗಿರಿ ಮಹಾರಾಜ ಕನ್ನಡ ಮಾಧ್ಯಮ ಪಬ್ಲಿಕ್ ಶಾಲೆ ಪ್ರಾಚಾರ್ಯೆ ಮಹಾದೇವಿ ಬೀದೆ, ದತ್ತಗಿರಿ ಮಹಾರಾಜ ಪದವಿಪೂರ್ವ ಕಾಲೇಜು ಉಪ ಪ್ರಾಚಾರ್ಯ ರೇವಣಸಿದ್ದಪ್ಪ ಸ್ವಾಮಿ ಮೊದಲಾದವರು ಇದ್ದರು.