ಶನಿವಾರ, 24 ಜನವರಿ 2026
×
ADVERTISEMENT
ADVERTISEMENT

ವೀರಲೋಕ ಪುಸ್ತಕ ಸಂತೆಗೆ ಬೀದರ್‌ ಸಜ್ಜು: 22 ಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ

Published : 23 ಜನವರಿ 2026, 23:30 IST
Last Updated : 23 ಜನವರಿ 2026, 23:30 IST
ಫಾಲೋ ಮಾಡಿ
Comments
ರಾಜಧಾನಿ ಬೆಂಗಳೂರಿನ ನಂತರ ರಾಜ್ಯದ ಗಡಿ ಜಿಲ್ಲೆ ಬೀದರ್‌ನಲ್ಲಿ ಮೊದಲ ಬಾರಿಗೆ ಪುಸ್ತಕ ಸಂತೆ ಏರ್ಪಡಿಸಲಾಗಿದೆ. ಎಲ್ಲ ಜಿಲ್ಲೆಗಳಿಗೂ ಈ ಕಾರ್ಯಕ್ರಮ ವಿಸ್ತರಿಸುವುದು ನಮ್ಮ ಮುಖ್ಯ ಉದ್ದೇಶ
–ವೀರಕಪುತ್ರ ಶ್ರೀನಿವಾಸ, ವೀರಲೋಕ ಬುಕ್ಸ್‌ ಬೆಂಗಳೂರು
ಪುಸ್ತಕ ಸಂತೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಗೋಷ್ಠಿಗಳು ನಡೆಯಲಿರುವ ವೇದಿಕೆ ಪುಸ್ತಕ ಮಳಿಗೆಗಳ ಸಿದ್ಧಗೊಂಡಿವೆ. ಜನ ಪುಸ್ತಕ ಜಾತ್ರೆಯಲ್ಲಿ ಭಾಗವಹಿಸಿ ಜ್ಞಾನ ದಾಸೋಹ ಪಡೆಯಬೇಕು
–ಗುರುನಾಥ ರಾಜಗೀರಾ, ಆಯೋಜಕ ಪುಸ್ತಕ ಸಂತೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT