ಶುಕ್ರವಾರ, 3 ಅಕ್ಟೋಬರ್ 2025
×
ADVERTISEMENT
ADVERTISEMENT

ಬಸವಕಲ್ಯಾಣ: ತೆರೆದ ವಾಹನದಲ್ಲಿ ರಂಭಾಪುರಿಶ್ರೀ ಅಡ್ಡಪಲ್ಲಕ್ಕಿ ಮೆರವಣಿಗೆ

34ನೇ ದಸರಾ ಧರ್ಮ ಸಮ್ಮೇಳನದ ಸಮಾರೋಪ ಸಮಾರಂಭ
Published : 3 ಅಕ್ಟೋಬರ್ 2025, 6:13 IST
Last Updated : 3 ಅಕ್ಟೋಬರ್ 2025, 6:13 IST
ಫಾಲೋ ಮಾಡಿ
Comments
ಬಸವಕಲ್ಯಾಣದಲ್ಲಿ ಗುರುವಾರ ದಸರಾ ಧರ್ಮ ಸಮ್ಮೇಳನದ ಸಮಾರೋಪದ ಅಂಗವಾಗಿ ತೆರೆದ ವಾಹನದಲ್ಲಿ ಇಟ್ಟಿದ್ದ ಅಡ್ಡ ಪಲ್ಲಕ್ಕಿಯಲ್ಲಿ ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯರ ಮೆರವಣಿಗೆ ನಡೆಯಿತು. ವಿವಿಧ ಮಠಾಧೀಶರು ಪಾಲ್ಗೊಂಡಿದ್ದರು
ಬಸವಕಲ್ಯಾಣದಲ್ಲಿ ಗುರುವಾರ ದಸರಾ ಧರ್ಮ ಸಮ್ಮೇಳನದ ಸಮಾರೋಪದ ಅಂಗವಾಗಿ ತೆರೆದ ವಾಹನದಲ್ಲಿ ಇಟ್ಟಿದ್ದ ಅಡ್ಡ ಪಲ್ಲಕ್ಕಿಯಲ್ಲಿ ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯರ ಮೆರವಣಿಗೆ ನಡೆಯಿತು. ವಿವಿಧ ಮಠಾಧೀಶರು ಪಾಲ್ಗೊಂಡಿದ್ದರು
ಬಸವೇಶ್ವರ ಮಂದಿರದಿಂದ ಹೊರಟ ಮೆರವಣಿಗೆ | ಮೆರವಣಿಗೆಗೆ ವಾದ್ಯ ಮೇಳದವರ ಮೆರುಗು | ಅನೇಕ ಮಠಾಧೀಶರು ಭಾಗವಹಿಸಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT