ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಕುಂಬಾರ, ಮಂಡಲ ಅಧ್ಯಕ್ಷ ರಾಮಶೆಟ್ಟಿ ಪನ್ನಾಳೆ, ಬೀದರ್ ಪಶು ವಿವಿ ಆಡಳಿತ ಮಂಡಳಿ ಸದಸ್ಯ ವಸಂತ ಬಿರಾದಾರ, ಖಂಡೋಬಾ ಪಾಟೀಲ, ಹಣಮಂತ ಸುರನಾರ, ಶಿವಕುಮಾರ ಸ್ವಾಮಿ, ಬಸವರಾಜ ಹಳ್ಳೆ, ಶ್ರೀನಿವಾಸ ಖೂಬಾ, ಕೇರವಾ ಪವಾರ್, ಸಂತೋಷ ಪೋಕಲವಾರ, ಯಾದವರಾವ ಮೇತ್ರೆ, ಸಂದೀಪ ಪಾಟೀಲ, ಅಶೋಕ ಅಲ್ಮಾಜೆ, ಆನಂದ ದ್ಯಾಡೆ ಅನೇಕ ಕಾರ್ಯಕರ್ತರು ರ್ಯಾಲಿಯಲ್ಲಿ ಪಾಲ್ಗೊಂಡರು.