ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕಿ ಸುರೇಖಾ ಮುನೋಳಿ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಸತೀಶಕುಮಾರ, ಕೆಐಎಡಿಬಿ ಅಭಿವೃದ್ಧಿ ಅಧಿಕಾರಿ ಡಿ.ಎಚ್. ಪ್ರಕಾಶ, ಉಪ ಅಭಿವೃದ್ಧಿ ಅಧಿಕಾರಿ ಲಕ್ಷ್ಮಿಕಾಂತ ಮಿಶ್ರಾ, ಕೆಎಸ್ಎಫ್ಸಿ ಶಾಖಾ ವ್ಯವಸ್ಥಾಪಕ ಶಿವಕುಮಾರ, ಬೀದರ್ ಕೈಗಾರಿಕೆ ಮತ್ತು ವಾಣಿಜ್ಯ ಸಂಸ್ಥೆ ಅಧ್ಯಕ್ಷ ಬಿ.ಜಿ. ಶೆಟಕಾರ, ಕೆಮಿಕಲ್ ಮತ್ತು ಫಾರ್ಮಾ ಅಸೋಸಿಯೇಷನ್ ಅಧ್ಯಕ್ಷ ದೇವೇಂದ್ರಪ್ಪ, ಎಸ್ಸಿ, ಎಸ್ಟಿ ಕೈಗಾರಿಕೆಗಳ ಸಂಘದ ಅಧ್ಯಕ್ಷ ಪಿ. ವಿಜಯಕುಮಾರ, ಉದ್ಯಮಿ ಭೋಜಪ್ಪ ಮೆಟಿಗೆ, ರವಿಕಿರಣ, ಸುಬ್ರಹ್ಮಣ್ಯ, ಅಶೋಕ, ರಘುನಾಥ ಗಾಯಕವಾಡ, ಲೋಕೇಶ, ಪ್ರದೀಪ, ಸಿದ್ರಾಮಪ್ಪ ಕಪಲಾಪೂರ, ಮಲ್ಲಿಕಾರ್ಜುನ, ಶಿವಶರಣಪ್ಪ ಪಾಟೀಲ ಮೊದಲಾದವರು ಇದ್ದರು.