ಸೋಮವಾರ, 7 ಜುಲೈ 2025
×
ADVERTISEMENT
ADVERTISEMENT

ಹುಮನಾಬಾದ್‌ನಲ್ಲಿ ನೀರಿಗಾಗಿ ಹಾಹಾಕಾರ

ಗುಂಡು ಅತಿವಾಳ
Published : 1 ಜೂನ್ 2025, 5:32 IST
Last Updated : 1 ಜೂನ್ 2025, 5:32 IST
ಫಾಲೋ ಮಾಡಿ
Comments
ಹುಮನಾಬಾದ್ ಪಟ್ಟಣದ ಪುರಸಭೆ ಎದುರುಗಡೆ ಇಂದಿರಾನಗರ ಬಡಾವಣೆಯ ಜನರು ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿದರು
ಹುಮನಾಬಾದ್ ಪಟ್ಟಣದ ಪುರಸಭೆ ಎದುರುಗಡೆ ಇಂದಿರಾನಗರ ಬಡಾವಣೆಯ ಜನರು ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿದರು
ಡಾ.ಸಿದ್ದಲಿಂಗಪ್ಪ ಪಾಟೀಲ
ಡಾ.ಸಿದ್ದಲಿಂಗಪ್ಪ ಪಾಟೀಲ
‘ಅಮೃತ’ ಯೋಜನೆಯಿಂದ ಹುಮನಾಬಾದ್ ಚಿಟಗುಪ್ಪ ಹಳ್ಳಿಖೇಡ್(ಬಿ) ಪಟ್ಟಣದ ಜನರ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ. ಸದ್ಯ ನೀರಿನ ಸಮಸ್ಯೆಯಿದ್ದರೆ ಟ್ಯಾಂಕರ್ ನೀರು ಸರಬರಾಜಿಗೆ ಸೂಚನೆ ನೀಡಲಾಗಿದೆ
ಡಾ.ಸಿದ್ದಲಿಂಗಪ್ಪ ಪಾಟೀಲ ಶಾಸಕ
ಹುಮನಾಬಾದ್ ಪಟ್ಟಣದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು
ರಾಜಶೇಖರ ಪಾಟೀಲ ಮಾಜಿ ಸಚಿವ
ಕಾರಂಜಾ ಜಲಾಶಯ ಪೈಪ್‌ಲೈನ್‌ನಲ್ಲಿ ಸಮಸ್ಯೆ ಉಂಟಾಗಿದ್ದ ಕಾರಣ ನೀರಿನ ಸಮಸ್ಯೆ ಆಗಿದೆ. ಎರಡು ದಿನದಲ್ಲಿ ಪೈಪ್‌ಲೈನ್ ದುರಸ್ತಿಯಾಗಲಿದೆ. ಸದ್ಯ ಜನರಿಗೆ ನೀರಿನ ಸಮಸ್ಯೆ ಆಗದಂತೆ ಪರ್ಯಾಯ ವ್ಯವಸ್ಥೆಗೆ ತಕ್ಷಣ ಕ್ರಮಕೈಗೊಳ್ಳಲಾಗುವುದು
ಮೀನಾಕುಮಾರಿ ಬೋರಾಳಕರ ಪುರಸಭೆ ಮುಖ್ಯಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT