ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ವಿಶ್ವನಾಥ ಪಾಟೀಲ ಕೌಠಾ, ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ, ಕಾರ್ಯದರ್ಶಿ ಪ್ರಕಾಶ ಬಾವಗೆ, ಔರಾದ್ ತಾಲ್ಲೂಕು ಘಟಕದ ಅಧ್ಯಕ್ಷ ಶ್ರೀಮಂತ ಬಿರಾದಾರ, ಮಲ್ಲಯ್ಯ ಸ್ವಾಮಿ, ಸತ್ಯವಾನ ಪಾಟೀಲ, ಬಾಬಶೆಟ್ಟಿ ಪಾಟೀಲ, ರಮೇಶ ಮೋರ್ಗೆ, ಬಸವರಾಜ ಪಾಟೀಲ, ಅಶೋಕ ಬಿರಾದಾರ, ಗುಂಡಪ್ಪ ಬಿರಾದಾರ, ನಿರಂಜಪ್ಪ ನಮೋಶಿ, ಚನ್ನಬಸಪ್ಪ ಬಿರಾದಾರ, ಪ್ರಭು ಬಾಬಪ್ಪ ಪ್ರತಿಭಟನೆಯಲ್ಲಿ ಇದ್ದರು.